'ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ, ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ'

'ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ, ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ'

Published : Mar 02, 2022, 05:19 PM IST

ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ. ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ ಎಂದು ಮೃತ ನವೀನ್ ತಂದೆ ಶೇಖರಗೌಡ ಕಣ್ಣೀರು ಹಾಕುತ್ತಿದ್ದಾರೆ. ನಾವು ನಮ್ಮ ಮಗನನ್ನು ಕಳೆದುಕೊಂಡಿದ್ದೇವೆ. ಬೇರೆ ಮಕ್ಕಳಿಗೂ ಹೀಗಾಗೋದು ಬೇಡ. ಉಳಿದ ಮಕ್ಕಳಾದರೂ ಸುರಕ್ಷಿತವಾಗಿ ತಾಯ್ನಾಡು ಸೇರಲಿ ಎಂದು ತಮ್ಮ ನೋವಿನಲ್ಲೂ ನವೀನ್ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಹಾವೇರಿ(ಮಾ.02): ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ. ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ ಎಂದು ಮೃತ ನವೀನ್ ತಂದೆ ಶೇಖರಗೌಡ ಕಣ್ಣೀರು ಹಾಕುತ್ತಿದ್ದಾರೆ. ನಾವು ನಮ್ಮ ಮಗನನ್ನು ಕಳೆದುಕೊಂಡಿದ್ದೇವೆ. ಬೇರೆ ಮಕ್ಕಳಿಗೂ ಹೀಗಾಗೋದು ಬೇಡ. ಉಳಿದ ಮಕ್ಕಳಾದರೂ ಸುರಕ್ಷಿತವಾಗಿ ತಾಯ್ನಾಡು ಸೇರಲಿ ಎಂದು ತಮ್ಮ ನೋವಿನಲ್ಲೂ ನವೀನ್ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಚೆನ್ನಾಗಿ ಓದಿದರೂ ಮಗನಿಗೆ ಇಲ್ಲಿ ವೈದ್ಯಕೀಯ ಸೀಟು ಸಿಗಲಿಲ್ಲ, ಸಾಲ ಮಾಡಿ ಉಕ್ರೇನ್‌ಗೆ ಓದಲು ಕಳುಹಿಸಿದರೆ ಡಾಕ್ಟರ್ ಆಗಿ ಬರಬೇಕಾದವನು ಹೆಣವಾಗಿ ಬರುತ್ತಿದ್ದಾನೆಂದು ನೊಂದು ಕಣ್ಣೀರು ಹಾಕುತ್ತಿದ್ದಾರೆ ನವೀನ್ ತಂದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more