'ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ, ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ'

'ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ, ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ'

Published : Mar 02, 2022, 05:19 PM IST

ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ. ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ ಎಂದು ಮೃತ ನವೀನ್ ತಂದೆ ಶೇಖರಗೌಡ ಕಣ್ಣೀರು ಹಾಕುತ್ತಿದ್ದಾರೆ. ನಾವು ನಮ್ಮ ಮಗನನ್ನು ಕಳೆದುಕೊಂಡಿದ್ದೇವೆ. ಬೇರೆ ಮಕ್ಕಳಿಗೂ ಹೀಗಾಗೋದು ಬೇಡ. ಉಳಿದ ಮಕ್ಕಳಾದರೂ ಸುರಕ್ಷಿತವಾಗಿ ತಾಯ್ನಾಡು ಸೇರಲಿ ಎಂದು ತಮ್ಮ ನೋವಿನಲ್ಲೂ ನವೀನ್ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಹಾವೇರಿ(ಮಾ.02): ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ. ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ ಎಂದು ಮೃತ ನವೀನ್ ತಂದೆ ಶೇಖರಗೌಡ ಕಣ್ಣೀರು ಹಾಕುತ್ತಿದ್ದಾರೆ. ನಾವು ನಮ್ಮ ಮಗನನ್ನು ಕಳೆದುಕೊಂಡಿದ್ದೇವೆ. ಬೇರೆ ಮಕ್ಕಳಿಗೂ ಹೀಗಾಗೋದು ಬೇಡ. ಉಳಿದ ಮಕ್ಕಳಾದರೂ ಸುರಕ್ಷಿತವಾಗಿ ತಾಯ್ನಾಡು ಸೇರಲಿ ಎಂದು ತಮ್ಮ ನೋವಿನಲ್ಲೂ ನವೀನ್ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಚೆನ್ನಾಗಿ ಓದಿದರೂ ಮಗನಿಗೆ ಇಲ್ಲಿ ವೈದ್ಯಕೀಯ ಸೀಟು ಸಿಗಲಿಲ್ಲ, ಸಾಲ ಮಾಡಿ ಉಕ್ರೇನ್‌ಗೆ ಓದಲು ಕಳುಹಿಸಿದರೆ ಡಾಕ್ಟರ್ ಆಗಿ ಬರಬೇಕಾದವನು ಹೆಣವಾಗಿ ಬರುತ್ತಿದ್ದಾನೆಂದು ನೊಂದು ಕಣ್ಣೀರು ಹಾಕುತ್ತಿದ್ದಾರೆ ನವೀನ್ ತಂದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more