'ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ, ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ'

'ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ, ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ'

Published : Mar 02, 2022, 05:19 PM IST

ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ. ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ ಎಂದು ಮೃತ ನವೀನ್ ತಂದೆ ಶೇಖರಗೌಡ ಕಣ್ಣೀರು ಹಾಕುತ್ತಿದ್ದಾರೆ. ನಾವು ನಮ್ಮ ಮಗನನ್ನು ಕಳೆದುಕೊಂಡಿದ್ದೇವೆ. ಬೇರೆ ಮಕ್ಕಳಿಗೂ ಹೀಗಾಗೋದು ಬೇಡ. ಉಳಿದ ಮಕ್ಕಳಾದರೂ ಸುರಕ್ಷಿತವಾಗಿ ತಾಯ್ನಾಡು ಸೇರಲಿ ಎಂದು ತಮ್ಮ ನೋವಿನಲ್ಲೂ ನವೀನ್ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಹಾವೇರಿ(ಮಾ.02): ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ. ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ ಎಂದು ಮೃತ ನವೀನ್ ತಂದೆ ಶೇಖರಗೌಡ ಕಣ್ಣೀರು ಹಾಕುತ್ತಿದ್ದಾರೆ. ನಾವು ನಮ್ಮ ಮಗನನ್ನು ಕಳೆದುಕೊಂಡಿದ್ದೇವೆ. ಬೇರೆ ಮಕ್ಕಳಿಗೂ ಹೀಗಾಗೋದು ಬೇಡ. ಉಳಿದ ಮಕ್ಕಳಾದರೂ ಸುರಕ್ಷಿತವಾಗಿ ತಾಯ್ನಾಡು ಸೇರಲಿ ಎಂದು ತಮ್ಮ ನೋವಿನಲ್ಲೂ ನವೀನ್ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಚೆನ್ನಾಗಿ ಓದಿದರೂ ಮಗನಿಗೆ ಇಲ್ಲಿ ವೈದ್ಯಕೀಯ ಸೀಟು ಸಿಗಲಿಲ್ಲ, ಸಾಲ ಮಾಡಿ ಉಕ್ರೇನ್‌ಗೆ ಓದಲು ಕಳುಹಿಸಿದರೆ ಡಾಕ್ಟರ್ ಆಗಿ ಬರಬೇಕಾದವನು ಹೆಣವಾಗಿ ಬರುತ್ತಿದ್ದಾನೆಂದು ನೊಂದು ಕಣ್ಣೀರು ಹಾಕುತ್ತಿದ್ದಾರೆ ನವೀನ್ ತಂದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more