'ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ, ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ'

'ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ, ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ'

Published : Mar 02, 2022, 05:19 PM IST

ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ. ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ ಎಂದು ಮೃತ ನವೀನ್ ತಂದೆ ಶೇಖರಗೌಡ ಕಣ್ಣೀರು ಹಾಕುತ್ತಿದ್ದಾರೆ. ನಾವು ನಮ್ಮ ಮಗನನ್ನು ಕಳೆದುಕೊಂಡಿದ್ದೇವೆ. ಬೇರೆ ಮಕ್ಕಳಿಗೂ ಹೀಗಾಗೋದು ಬೇಡ. ಉಳಿದ ಮಕ್ಕಳಾದರೂ ಸುರಕ್ಷಿತವಾಗಿ ತಾಯ್ನಾಡು ಸೇರಲಿ ಎಂದು ತಮ್ಮ ನೋವಿನಲ್ಲೂ ನವೀನ್ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಹಾವೇರಿ(ಮಾ.02): ಒಂದು ವಾರದಿಂದ ಮಗನನ್ನು ಕರೆತರಲು ಅಂಗಲಾಚಿದೆ. ಕೊನೆಗೂ ನನ್ನ ಮಗ ಜೀವಂತವಾಗಿ ಬರಲೇ ಇಲ್ಲ ಎಂದು ಮೃತ ನವೀನ್ ತಂದೆ ಶೇಖರಗೌಡ ಕಣ್ಣೀರು ಹಾಕುತ್ತಿದ್ದಾರೆ. ನಾವು ನಮ್ಮ ಮಗನನ್ನು ಕಳೆದುಕೊಂಡಿದ್ದೇವೆ. ಬೇರೆ ಮಕ್ಕಳಿಗೂ ಹೀಗಾಗೋದು ಬೇಡ. ಉಳಿದ ಮಕ್ಕಳಾದರೂ ಸುರಕ್ಷಿತವಾಗಿ ತಾಯ್ನಾಡು ಸೇರಲಿ ಎಂದು ತಮ್ಮ ನೋವಿನಲ್ಲೂ ನವೀನ್ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಚೆನ್ನಾಗಿ ಓದಿದರೂ ಮಗನಿಗೆ ಇಲ್ಲಿ ವೈದ್ಯಕೀಯ ಸೀಟು ಸಿಗಲಿಲ್ಲ, ಸಾಲ ಮಾಡಿ ಉಕ್ರೇನ್‌ಗೆ ಓದಲು ಕಳುಹಿಸಿದರೆ ಡಾಕ್ಟರ್ ಆಗಿ ಬರಬೇಕಾದವನು ಹೆಣವಾಗಿ ಬರುತ್ತಿದ್ದಾನೆಂದು ನೊಂದು ಕಣ್ಣೀರು ಹಾಕುತ್ತಿದ್ದಾರೆ ನವೀನ್ ತಂದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more