Russia Ukraine war ಉಕ್ರೇನ್ ಗಡಿ ದಾಟುವ ವ್ಯಕ್ತಿಗಳಿಗೆ ಭಾರತದ ಪ್ರಜೆಗಳ ಸಹಾಯ!

Russia Ukraine war ಉಕ್ರೇನ್ ಗಡಿ ದಾಟುವ ವ್ಯಕ್ತಿಗಳಿಗೆ ಭಾರತದ ಪ್ರಜೆಗಳ ಸಹಾಯ!

Suvarna News   | Asianet News
Published : Mar 11, 2022, 11:56 PM IST

ಭಾರತದ ಎಲ್ಲಾ ಪ್ರಜೆಗಳ ರಕ್ಷಣೆ

ಪೋಲೆಂಡ್ ಗಡಿಯಲ್ಲಿ ಭಾರತದ ವಿದ್ಯಾರ್ಥಿಗಳಿಗೆ ಸಹಾಯ

ಸೇವಾ ಯುರೋಪ್ ಸಂಘಟನೆಯ ಮೂಲಕ ಸ್ಥಳೀಯ ನಾಗರಿಕರಿಗೆ ನೆರವು

ಬೆಂಗಳೂರು (ಮಾ.11): ಉಕ್ರೇನ್  (Ukraine) ದೇಶದಲ್ಲಿ ದಿನದಿಂದ ದಿನಕ್ಕೆ ರಷ್ಯಾದ (Russia) ಆಕ್ರಮಣ ತೀವ್ರವಾಗುತ್ತಿರುವ ನಡುವೆಯೇ, ಭಾರತ ಉಕ್ರೇನ್ ದೇಶದಲ್ಲಿದ್ದ ತನ್ನ ಎಲ್ಲಾ ನಾಗರಿಕರನ್ನು ಯಶಸ್ವಿಯಾಗಿ ಭಾರತಕ್ಕೆ ಕರೆತಂದಿದೆ. ಆಪರೇಷನ್ ಗಂಗಾ (Operation ganga) ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತ ಹಲವಾರು ದಿಕ್ಕುಗಳಿಂದ ಸಹಾಯ ಪಡೆದುಕೊಂಡಿತು.

ಅದರಲ್ಲೂ ಕಾರ್ಯಾಚರಣೆಯ ಕೊನೇ ಹಂತದಲ್ಲಿ ಸುಮಿಯಲ್ಲಿ (Sumy) ಸಿಲುಕಿದ್ದ 694 ಭಾರತೀಯ ನಾಗರೀಕರನ್ನು ರಕ್ಷಣೆ ಮಾಡುವುದು ಸವಾಲಾಗಿ ಪರಿಣಮಿಸಿತ್ತು.ಈ ಹಂತದಲ್ಲಿ ಪೋಲೆಂಡ್ ಗಡಿಯಲ್ಲಿದ್ದ ಭಾರತೀಯ ಪ್ರಜೆಗಳ ಸಂಘಟನೆ ಸೇವಾ ಯುರೋಪ್ ನೆರವಿಗೆ ಬಂದಿತ್ತು. ಯುರೋಪ್ ನ ಕೆಲ ದೇಶಗಳಲ್ಲಿ ನೆಲೆಸಿರುವ ಸಮಾನ ಮನಸ್ಕ ಭಾರತೀಯರು ಜತೆಗೂಡಿ ಸುಮಿಯಿಂದ ಹೊರಬಂದು, ಪೋಲೆಂಡ್ ಗಡಿ ತಲುಪುತ್ತಿದ್ದ ಭಾರತೀಯ ವಿದ್ಯಾರ್ಥಿಗಳು ಸಹಾಯ ಮಾಡಿದರು.

Operation Ganga : ಹಿಮದ ನೀರು ಕುಡಿದು ಬದುಕಿದ್ದೇವೆ!
ಭಾರತೀಯ ರಾಯಭಾರಿ ಕಚೇರಿ ಎಲ್ಲಾ ವ್ಯವಸ್ಥೆಗಳನ್ನು ಉತ್ತಮವಾಗಿ ಮಾಡುತ್ತಿದೆ. ಆದರೆ, ವಿದ್ಯಾರ್ಥಿಗಳು ಸುಮಿಯಿಂದ ಇಲ್ಲಿಗೆ ಬರುವುದೇ ದೊಡ್ಡ ಸಾಹಸವಾಗಿದೆ. ಇಲ್ಲಿಗೆ ಬಂದ ವಿದ್ಯಾರ್ಥಿಗಳಿಗೆ ಆಹಾರ, ನೀರು ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಪೋಲೆಂಡ್ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುಣೆ ಮೂಲದ ಗುಣೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ಹೇಳಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more