Russia Ukraine war ಉಕ್ರೇನ್ ಗಡಿ ದಾಟುವ ವ್ಯಕ್ತಿಗಳಿಗೆ ಭಾರತದ ಪ್ರಜೆಗಳ ಸಹಾಯ!

Russia Ukraine war ಉಕ್ರೇನ್ ಗಡಿ ದಾಟುವ ವ್ಯಕ್ತಿಗಳಿಗೆ ಭಾರತದ ಪ್ರಜೆಗಳ ಸಹಾಯ!

Suvarna News   | Asianet News
Published : Mar 11, 2022, 11:56 PM IST

ಭಾರತದ ಎಲ್ಲಾ ಪ್ರಜೆಗಳ ರಕ್ಷಣೆ

ಪೋಲೆಂಡ್ ಗಡಿಯಲ್ಲಿ ಭಾರತದ ವಿದ್ಯಾರ್ಥಿಗಳಿಗೆ ಸಹಾಯ

ಸೇವಾ ಯುರೋಪ್ ಸಂಘಟನೆಯ ಮೂಲಕ ಸ್ಥಳೀಯ ನಾಗರಿಕರಿಗೆ ನೆರವು

ಬೆಂಗಳೂರು (ಮಾ.11): ಉಕ್ರೇನ್  (Ukraine) ದೇಶದಲ್ಲಿ ದಿನದಿಂದ ದಿನಕ್ಕೆ ರಷ್ಯಾದ (Russia) ಆಕ್ರಮಣ ತೀವ್ರವಾಗುತ್ತಿರುವ ನಡುವೆಯೇ, ಭಾರತ ಉಕ್ರೇನ್ ದೇಶದಲ್ಲಿದ್ದ ತನ್ನ ಎಲ್ಲಾ ನಾಗರಿಕರನ್ನು ಯಶಸ್ವಿಯಾಗಿ ಭಾರತಕ್ಕೆ ಕರೆತಂದಿದೆ. ಆಪರೇಷನ್ ಗಂಗಾ (Operation ganga) ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತ ಹಲವಾರು ದಿಕ್ಕುಗಳಿಂದ ಸಹಾಯ ಪಡೆದುಕೊಂಡಿತು.

ಅದರಲ್ಲೂ ಕಾರ್ಯಾಚರಣೆಯ ಕೊನೇ ಹಂತದಲ್ಲಿ ಸುಮಿಯಲ್ಲಿ (Sumy) ಸಿಲುಕಿದ್ದ 694 ಭಾರತೀಯ ನಾಗರೀಕರನ್ನು ರಕ್ಷಣೆ ಮಾಡುವುದು ಸವಾಲಾಗಿ ಪರಿಣಮಿಸಿತ್ತು.ಈ ಹಂತದಲ್ಲಿ ಪೋಲೆಂಡ್ ಗಡಿಯಲ್ಲಿದ್ದ ಭಾರತೀಯ ಪ್ರಜೆಗಳ ಸಂಘಟನೆ ಸೇವಾ ಯುರೋಪ್ ನೆರವಿಗೆ ಬಂದಿತ್ತು. ಯುರೋಪ್ ನ ಕೆಲ ದೇಶಗಳಲ್ಲಿ ನೆಲೆಸಿರುವ ಸಮಾನ ಮನಸ್ಕ ಭಾರತೀಯರು ಜತೆಗೂಡಿ ಸುಮಿಯಿಂದ ಹೊರಬಂದು, ಪೋಲೆಂಡ್ ಗಡಿ ತಲುಪುತ್ತಿದ್ದ ಭಾರತೀಯ ವಿದ್ಯಾರ್ಥಿಗಳು ಸಹಾಯ ಮಾಡಿದರು.

Operation Ganga : ಹಿಮದ ನೀರು ಕುಡಿದು ಬದುಕಿದ್ದೇವೆ!
ಭಾರತೀಯ ರಾಯಭಾರಿ ಕಚೇರಿ ಎಲ್ಲಾ ವ್ಯವಸ್ಥೆಗಳನ್ನು ಉತ್ತಮವಾಗಿ ಮಾಡುತ್ತಿದೆ. ಆದರೆ, ವಿದ್ಯಾರ್ಥಿಗಳು ಸುಮಿಯಿಂದ ಇಲ್ಲಿಗೆ ಬರುವುದೇ ದೊಡ್ಡ ಸಾಹಸವಾಗಿದೆ. ಇಲ್ಲಿಗೆ ಬಂದ ವಿದ್ಯಾರ್ಥಿಗಳಿಗೆ ಆಹಾರ, ನೀರು ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಪೋಲೆಂಡ್ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುಣೆ ಮೂಲದ ಗುಣೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ಹೇಳಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more