Russia Ukraine war ಉಕ್ರೇನ್ ಗಡಿ ದಾಟುವ ವ್ಯಕ್ತಿಗಳಿಗೆ ಭಾರತದ ಪ್ರಜೆಗಳ ಸಹಾಯ!

Russia Ukraine war ಉಕ್ರೇನ್ ಗಡಿ ದಾಟುವ ವ್ಯಕ್ತಿಗಳಿಗೆ ಭಾರತದ ಪ್ರಜೆಗಳ ಸಹಾಯ!

Published : Mar 11, 2022, 11:56 PM IST

ಭಾರತದ ಎಲ್ಲಾ ಪ್ರಜೆಗಳ ರಕ್ಷಣೆ

ಪೋಲೆಂಡ್ ಗಡಿಯಲ್ಲಿ ಭಾರತದ ವಿದ್ಯಾರ್ಥಿಗಳಿಗೆ ಸಹಾಯ

ಸೇವಾ ಯುರೋಪ್ ಸಂಘಟನೆಯ ಮೂಲಕ ಸ್ಥಳೀಯ ನಾಗರಿಕರಿಗೆ ನೆರವು

ಬೆಂಗಳೂರು (ಮಾ.11): ಉಕ್ರೇನ್  (Ukraine) ದೇಶದಲ್ಲಿ ದಿನದಿಂದ ದಿನಕ್ಕೆ ರಷ್ಯಾದ (Russia) ಆಕ್ರಮಣ ತೀವ್ರವಾಗುತ್ತಿರುವ ನಡುವೆಯೇ, ಭಾರತ ಉಕ್ರೇನ್ ದೇಶದಲ್ಲಿದ್ದ ತನ್ನ ಎಲ್ಲಾ ನಾಗರಿಕರನ್ನು ಯಶಸ್ವಿಯಾಗಿ ಭಾರತಕ್ಕೆ ಕರೆತಂದಿದೆ. ಆಪರೇಷನ್ ಗಂಗಾ (Operation ganga) ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತ ಹಲವಾರು ದಿಕ್ಕುಗಳಿಂದ ಸಹಾಯ ಪಡೆದುಕೊಂಡಿತು.

ಅದರಲ್ಲೂ ಕಾರ್ಯಾಚರಣೆಯ ಕೊನೇ ಹಂತದಲ್ಲಿ ಸುಮಿಯಲ್ಲಿ (Sumy) ಸಿಲುಕಿದ್ದ 694 ಭಾರತೀಯ ನಾಗರೀಕರನ್ನು ರಕ್ಷಣೆ ಮಾಡುವುದು ಸವಾಲಾಗಿ ಪರಿಣಮಿಸಿತ್ತು.ಈ ಹಂತದಲ್ಲಿ ಪೋಲೆಂಡ್ ಗಡಿಯಲ್ಲಿದ್ದ ಭಾರತೀಯ ಪ್ರಜೆಗಳ ಸಂಘಟನೆ ಸೇವಾ ಯುರೋಪ್ ನೆರವಿಗೆ ಬಂದಿತ್ತು. ಯುರೋಪ್ ನ ಕೆಲ ದೇಶಗಳಲ್ಲಿ ನೆಲೆಸಿರುವ ಸಮಾನ ಮನಸ್ಕ ಭಾರತೀಯರು ಜತೆಗೂಡಿ ಸುಮಿಯಿಂದ ಹೊರಬಂದು, ಪೋಲೆಂಡ್ ಗಡಿ ತಲುಪುತ್ತಿದ್ದ ಭಾರತೀಯ ವಿದ್ಯಾರ್ಥಿಗಳು ಸಹಾಯ ಮಾಡಿದರು.

Operation Ganga : ಹಿಮದ ನೀರು ಕುಡಿದು ಬದುಕಿದ್ದೇವೆ!
ಭಾರತೀಯ ರಾಯಭಾರಿ ಕಚೇರಿ ಎಲ್ಲಾ ವ್ಯವಸ್ಥೆಗಳನ್ನು ಉತ್ತಮವಾಗಿ ಮಾಡುತ್ತಿದೆ. ಆದರೆ, ವಿದ್ಯಾರ್ಥಿಗಳು ಸುಮಿಯಿಂದ ಇಲ್ಲಿಗೆ ಬರುವುದೇ ದೊಡ್ಡ ಸಾಹಸವಾಗಿದೆ. ಇಲ್ಲಿಗೆ ಬಂದ ವಿದ್ಯಾರ್ಥಿಗಳಿಗೆ ಆಹಾರ, ನೀರು ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಪೋಲೆಂಡ್ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುಣೆ ಮೂಲದ ಗುಣೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ಹೇಳಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more