Russia Ukraine war ಉಕ್ರೇನ್ ಗಡಿ ದಾಟುವ ವ್ಯಕ್ತಿಗಳಿಗೆ ಭಾರತದ ಪ್ರಜೆಗಳ ಸಹಾಯ!

Russia Ukraine war ಉಕ್ರೇನ್ ಗಡಿ ದಾಟುವ ವ್ಯಕ್ತಿಗಳಿಗೆ ಭಾರತದ ಪ್ರಜೆಗಳ ಸಹಾಯ!

Suvarna News   | Asianet News
Published : Mar 11, 2022, 11:56 PM IST

ಭಾರತದ ಎಲ್ಲಾ ಪ್ರಜೆಗಳ ರಕ್ಷಣೆ

ಪೋಲೆಂಡ್ ಗಡಿಯಲ್ಲಿ ಭಾರತದ ವಿದ್ಯಾರ್ಥಿಗಳಿಗೆ ಸಹಾಯ

ಸೇವಾ ಯುರೋಪ್ ಸಂಘಟನೆಯ ಮೂಲಕ ಸ್ಥಳೀಯ ನಾಗರಿಕರಿಗೆ ನೆರವು

ಬೆಂಗಳೂರು (ಮಾ.11): ಉಕ್ರೇನ್  (Ukraine) ದೇಶದಲ್ಲಿ ದಿನದಿಂದ ದಿನಕ್ಕೆ ರಷ್ಯಾದ (Russia) ಆಕ್ರಮಣ ತೀವ್ರವಾಗುತ್ತಿರುವ ನಡುವೆಯೇ, ಭಾರತ ಉಕ್ರೇನ್ ದೇಶದಲ್ಲಿದ್ದ ತನ್ನ ಎಲ್ಲಾ ನಾಗರಿಕರನ್ನು ಯಶಸ್ವಿಯಾಗಿ ಭಾರತಕ್ಕೆ ಕರೆತಂದಿದೆ. ಆಪರೇಷನ್ ಗಂಗಾ (Operation ganga) ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತ ಹಲವಾರು ದಿಕ್ಕುಗಳಿಂದ ಸಹಾಯ ಪಡೆದುಕೊಂಡಿತು.

ಅದರಲ್ಲೂ ಕಾರ್ಯಾಚರಣೆಯ ಕೊನೇ ಹಂತದಲ್ಲಿ ಸುಮಿಯಲ್ಲಿ (Sumy) ಸಿಲುಕಿದ್ದ 694 ಭಾರತೀಯ ನಾಗರೀಕರನ್ನು ರಕ್ಷಣೆ ಮಾಡುವುದು ಸವಾಲಾಗಿ ಪರಿಣಮಿಸಿತ್ತು.ಈ ಹಂತದಲ್ಲಿ ಪೋಲೆಂಡ್ ಗಡಿಯಲ್ಲಿದ್ದ ಭಾರತೀಯ ಪ್ರಜೆಗಳ ಸಂಘಟನೆ ಸೇವಾ ಯುರೋಪ್ ನೆರವಿಗೆ ಬಂದಿತ್ತು. ಯುರೋಪ್ ನ ಕೆಲ ದೇಶಗಳಲ್ಲಿ ನೆಲೆಸಿರುವ ಸಮಾನ ಮನಸ್ಕ ಭಾರತೀಯರು ಜತೆಗೂಡಿ ಸುಮಿಯಿಂದ ಹೊರಬಂದು, ಪೋಲೆಂಡ್ ಗಡಿ ತಲುಪುತ್ತಿದ್ದ ಭಾರತೀಯ ವಿದ್ಯಾರ್ಥಿಗಳು ಸಹಾಯ ಮಾಡಿದರು.

Operation Ganga : ಹಿಮದ ನೀರು ಕುಡಿದು ಬದುಕಿದ್ದೇವೆ!
ಭಾರತೀಯ ರಾಯಭಾರಿ ಕಚೇರಿ ಎಲ್ಲಾ ವ್ಯವಸ್ಥೆಗಳನ್ನು ಉತ್ತಮವಾಗಿ ಮಾಡುತ್ತಿದೆ. ಆದರೆ, ವಿದ್ಯಾರ್ಥಿಗಳು ಸುಮಿಯಿಂದ ಇಲ್ಲಿಗೆ ಬರುವುದೇ ದೊಡ್ಡ ಸಾಹಸವಾಗಿದೆ. ಇಲ್ಲಿಗೆ ಬಂದ ವಿದ್ಯಾರ್ಥಿಗಳಿಗೆ ಆಹಾರ, ನೀರು ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಪೋಲೆಂಡ್ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುಣೆ ಮೂಲದ ಗುಣೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ಹೇಳಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more