News Hour ಜನವಸತಿ ಮೇಲೆ ರಷ್ಯಾ ದಾಳಿ, ಮುಗಿಲು ಮುಟ್ಟಿದ ಆಕ್ರಂದನ!

News Hour ಜನವಸತಿ ಮೇಲೆ ರಷ್ಯಾ ದಾಳಿ, ಮುಗಿಲು ಮುಟ್ಟಿದ ಆಕ್ರಂದನ!

Published : Mar 05, 2022, 12:56 AM IST
  • ರಷ್ಯಾ ಉಕ್ರೇನ್ ನಡುವಿನ ಯುದ್ಧದ ಭೀಕರ ಮಾಹಿತಿ
  • ಅಮಾಯಕ ನಾಗರೀಕರ ಮೇಲೆ ರಷ್ಯಾ ದಾಳಿ
  • ಕರ್ನಾಟಕ ಬಜೆಟ್ ಮಂಡಿಸಿದ ಬೊಮ್ಮಾಯಿ
  • ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ, ಇಲ್ಲಿದೆ ನ್ಯೂಸ್ ಹವರ್ ವಿಡಿಯೋ

ಉಕ್ರೇನ್ ಮೇಲೆ ರಷ್ಯಾ ದಾಳಿ 9 ನೇ ದಿನವೂ ಮುಂದುವರಿದಿದೆ. ಉಕ್ರೇನ್‌ನಲ್ಲಿದ್ದ ಅತೀ ದೊಡ್ಡ ವಿಮಾನವನ್ನು ರಷ್ಯಾ ಸುಟ್ಚು ಬೂದಿ ಮಾಡಿದೆ. ಜನವಸತಿ ಮೇಲೆ ರಷ್ಯಾ ದಾಳಿ ಮಾಡಿದ್ದು ಹಲವು ನಾಗರೀಕರು ಸಾವನ್ನಪ್ಪಿದ್ದಾರೆ. ಮತ್ತೊಂದು ಹೊಸ ನಗರವನ್ನು ರಷ್ಯಾ ಧ್ವಂಸ ಮಾಡಿದೆ. ಇತ್ತ ಕರ್ನಾಟಕ ಬಜೆಟ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more