ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

Published : Jun 10, 2023, 02:11 PM ISTUpdated : Jun 10, 2023, 02:12 PM IST

ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ತಾಂತ್ರಿಕ ಸಮಸ್ಸೆಯಿಂದ ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಷ್ಯಾದಲ್ಲಿ ಸಿಲುಕಿದ ಪ್ರಯಾಣಿಕರು ಗಾಯತ್ರಿ ಮಂತ್ರ ಪಠಣ ಮಾಡಿದ್ದಾರೆ.

ಮಾಸ್ಕೋ(ಜೂ.10): ಎಂಜಿನ್‌ ಸಮಸ್ಯೆಯಿಂದ ರಷ್ಯಾದ ಮಗದನ್‌ ವಿಮಾನ ನಿಲ್ದಾಣದಲ್ಲಿ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ಲ್ಯಾಂಡ್‌ ಮಾಡಲಾಗಿತ್ತು. ರಷ್ಯಾ​ದಲ್ಲಿ ಸಿಲು​ಕಿದ್ದ ಏರ್‌ ಇಂಡಿಯಾ ಪ್ರಯಾ​ಣಿ​ಕರು ಗಾಯಂತ್ರಿ ಮಂತ್ರ ಪಠಿಸಿ ಗಮನಸೆಳೆದಿದ್ದಾರೆ. ಬಾಲಿವುಡ್ ನಟರಾದ ಮಿಥುನ್ ಚಕ್ರವರ್ತಿ ಹಾಗೂ ರಾಮ್ ಕಪೂರ್ ಪ್ರಸಿದ್ಧ ಹಾಡುಗಳನ್ನೂ ಗುನುಗಿದ್ದಾರೆ. ಇದೇ ವೇಳೆ ಸ್ಥಳೀಯ ರಷ್ಯನ್‌ ಮಹಿಳೆಯೊಬ್ಬರು ಸಹಾಯ ಮಾಡಿದ್ದು ಭಾರತ- ರಷ್ಯಾ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಭಾರತೀಯರಿಗೆ ಸಹಾಯ ಮಾಡಲು ನಾನು ಬಂದಿದ್ದೇನೆ. ಈ ಘಟನೆ ಭಾರತದಲ್ಲಾಗಿದ್ದರೆ ಭಾರತೀಯರು ಖಂಡಿತವಾಗಿ ನಮಗೆ ಸಹಾಯ ಮಾಡುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ. ಭಾರತೀಯ ಸಿನಿಮಾ ರಂಗದ ಬಗ್ಗೆ ಮಾತನಾಡಿದ ಮಹಿಳೆ ಮಿಥುನ್ ಚಕ್ರವರ್ತಿ & ರಾಜ್‌ ಕಪೂರ್ ಬಗ್ಗೆಯೂ ಮಾತನಾಡಿದ್ದಾರೆ. ಮಗದನ್‌ ವಿಮಾನ ನಿಲ್ದಾಣದಲ್ಲಿ ಇಳಿದಿದ್ದ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನದ ಪ್ರಯಾಣಿಕರನ್ನು ಗುರುವಾರ ಬದಲಿ ವಿಮಾನದ ಮೂಲಕ ಸ್ಯಾನ್‌ ಫ್ರಾನ್ಸಿಸ್ಕೊಗೆ ತಲುಪಿಸಲಾಗಿದೆ
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more