ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

Published : Jun 10, 2023, 02:11 PM ISTUpdated : Jun 10, 2023, 02:12 PM IST

ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ತಾಂತ್ರಿಕ ಸಮಸ್ಸೆಯಿಂದ ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಷ್ಯಾದಲ್ಲಿ ಸಿಲುಕಿದ ಪ್ರಯಾಣಿಕರು ಗಾಯತ್ರಿ ಮಂತ್ರ ಪಠಣ ಮಾಡಿದ್ದಾರೆ.

ಮಾಸ್ಕೋ(ಜೂ.10): ಎಂಜಿನ್‌ ಸಮಸ್ಯೆಯಿಂದ ರಷ್ಯಾದ ಮಗದನ್‌ ವಿಮಾನ ನಿಲ್ದಾಣದಲ್ಲಿ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ಲ್ಯಾಂಡ್‌ ಮಾಡಲಾಗಿತ್ತು. ರಷ್ಯಾ​ದಲ್ಲಿ ಸಿಲು​ಕಿದ್ದ ಏರ್‌ ಇಂಡಿಯಾ ಪ್ರಯಾ​ಣಿ​ಕರು ಗಾಯಂತ್ರಿ ಮಂತ್ರ ಪಠಿಸಿ ಗಮನಸೆಳೆದಿದ್ದಾರೆ. ಬಾಲಿವುಡ್ ನಟರಾದ ಮಿಥುನ್ ಚಕ್ರವರ್ತಿ ಹಾಗೂ ರಾಮ್ ಕಪೂರ್ ಪ್ರಸಿದ್ಧ ಹಾಡುಗಳನ್ನೂ ಗುನುಗಿದ್ದಾರೆ. ಇದೇ ವೇಳೆ ಸ್ಥಳೀಯ ರಷ್ಯನ್‌ ಮಹಿಳೆಯೊಬ್ಬರು ಸಹಾಯ ಮಾಡಿದ್ದು ಭಾರತ- ರಷ್ಯಾ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಭಾರತೀಯರಿಗೆ ಸಹಾಯ ಮಾಡಲು ನಾನು ಬಂದಿದ್ದೇನೆ. ಈ ಘಟನೆ ಭಾರತದಲ್ಲಾಗಿದ್ದರೆ ಭಾರತೀಯರು ಖಂಡಿತವಾಗಿ ನಮಗೆ ಸಹಾಯ ಮಾಡುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ. ಭಾರತೀಯ ಸಿನಿಮಾ ರಂಗದ ಬಗ್ಗೆ ಮಾತನಾಡಿದ ಮಹಿಳೆ ಮಿಥುನ್ ಚಕ್ರವರ್ತಿ & ರಾಜ್‌ ಕಪೂರ್ ಬಗ್ಗೆಯೂ ಮಾತನಾಡಿದ್ದಾರೆ. ಮಗದನ್‌ ವಿಮಾನ ನಿಲ್ದಾಣದಲ್ಲಿ ಇಳಿದಿದ್ದ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನದ ಪ್ರಯಾಣಿಕರನ್ನು ಗುರುವಾರ ಬದಲಿ ವಿಮಾನದ ಮೂಲಕ ಸ್ಯಾನ್‌ ಫ್ರಾನ್ಸಿಸ್ಕೊಗೆ ತಲುಪಿಸಲಾಗಿದೆ
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more