ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

Published : Jun 10, 2023, 02:11 PM ISTUpdated : Jun 10, 2023, 02:12 PM IST

ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ತಾಂತ್ರಿಕ ಸಮಸ್ಸೆಯಿಂದ ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಷ್ಯಾದಲ್ಲಿ ಸಿಲುಕಿದ ಪ್ರಯಾಣಿಕರು ಗಾಯತ್ರಿ ಮಂತ್ರ ಪಠಣ ಮಾಡಿದ್ದಾರೆ.

ಮಾಸ್ಕೋ(ಜೂ.10): ಎಂಜಿನ್‌ ಸಮಸ್ಯೆಯಿಂದ ರಷ್ಯಾದ ಮಗದನ್‌ ವಿಮಾನ ನಿಲ್ದಾಣದಲ್ಲಿ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ಲ್ಯಾಂಡ್‌ ಮಾಡಲಾಗಿತ್ತು. ರಷ್ಯಾ​ದಲ್ಲಿ ಸಿಲು​ಕಿದ್ದ ಏರ್‌ ಇಂಡಿಯಾ ಪ್ರಯಾ​ಣಿ​ಕರು ಗಾಯಂತ್ರಿ ಮಂತ್ರ ಪಠಿಸಿ ಗಮನಸೆಳೆದಿದ್ದಾರೆ. ಬಾಲಿವುಡ್ ನಟರಾದ ಮಿಥುನ್ ಚಕ್ರವರ್ತಿ ಹಾಗೂ ರಾಮ್ ಕಪೂರ್ ಪ್ರಸಿದ್ಧ ಹಾಡುಗಳನ್ನೂ ಗುನುಗಿದ್ದಾರೆ. ಇದೇ ವೇಳೆ ಸ್ಥಳೀಯ ರಷ್ಯನ್‌ ಮಹಿಳೆಯೊಬ್ಬರು ಸಹಾಯ ಮಾಡಿದ್ದು ಭಾರತ- ರಷ್ಯಾ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಭಾರತೀಯರಿಗೆ ಸಹಾಯ ಮಾಡಲು ನಾನು ಬಂದಿದ್ದೇನೆ. ಈ ಘಟನೆ ಭಾರತದಲ್ಲಾಗಿದ್ದರೆ ಭಾರತೀಯರು ಖಂಡಿತವಾಗಿ ನಮಗೆ ಸಹಾಯ ಮಾಡುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ. ಭಾರತೀಯ ಸಿನಿಮಾ ರಂಗದ ಬಗ್ಗೆ ಮಾತನಾಡಿದ ಮಹಿಳೆ ಮಿಥುನ್ ಚಕ್ರವರ್ತಿ & ರಾಜ್‌ ಕಪೂರ್ ಬಗ್ಗೆಯೂ ಮಾತನಾಡಿದ್ದಾರೆ. ಮಗದನ್‌ ವಿಮಾನ ನಿಲ್ದಾಣದಲ್ಲಿ ಇಳಿದಿದ್ದ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನದ ಪ್ರಯಾಣಿಕರನ್ನು ಗುರುವಾರ ಬದಲಿ ವಿಮಾನದ ಮೂಲಕ ಸ್ಯಾನ್‌ ಫ್ರಾನ್ಸಿಸ್ಕೊಗೆ ತಲುಪಿಸಲಾಗಿದೆ
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more