ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

Published : Jun 10, 2023, 02:11 PM ISTUpdated : Jun 10, 2023, 02:12 PM IST

ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ತಾಂತ್ರಿಕ ಸಮಸ್ಸೆಯಿಂದ ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಷ್ಯಾದಲ್ಲಿ ಸಿಲುಕಿದ ಪ್ರಯಾಣಿಕರು ಗಾಯತ್ರಿ ಮಂತ್ರ ಪಠಣ ಮಾಡಿದ್ದಾರೆ.

ಮಾಸ್ಕೋ(ಜೂ.10): ಎಂಜಿನ್‌ ಸಮಸ್ಯೆಯಿಂದ ರಷ್ಯಾದ ಮಗದನ್‌ ವಿಮಾನ ನಿಲ್ದಾಣದಲ್ಲಿ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ಲ್ಯಾಂಡ್‌ ಮಾಡಲಾಗಿತ್ತು. ರಷ್ಯಾ​ದಲ್ಲಿ ಸಿಲು​ಕಿದ್ದ ಏರ್‌ ಇಂಡಿಯಾ ಪ್ರಯಾ​ಣಿ​ಕರು ಗಾಯಂತ್ರಿ ಮಂತ್ರ ಪಠಿಸಿ ಗಮನಸೆಳೆದಿದ್ದಾರೆ. ಬಾಲಿವುಡ್ ನಟರಾದ ಮಿಥುನ್ ಚಕ್ರವರ್ತಿ ಹಾಗೂ ರಾಮ್ ಕಪೂರ್ ಪ್ರಸಿದ್ಧ ಹಾಡುಗಳನ್ನೂ ಗುನುಗಿದ್ದಾರೆ. ಇದೇ ವೇಳೆ ಸ್ಥಳೀಯ ರಷ್ಯನ್‌ ಮಹಿಳೆಯೊಬ್ಬರು ಸಹಾಯ ಮಾಡಿದ್ದು ಭಾರತ- ರಷ್ಯಾ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಭಾರತೀಯರಿಗೆ ಸಹಾಯ ಮಾಡಲು ನಾನು ಬಂದಿದ್ದೇನೆ. ಈ ಘಟನೆ ಭಾರತದಲ್ಲಾಗಿದ್ದರೆ ಭಾರತೀಯರು ಖಂಡಿತವಾಗಿ ನಮಗೆ ಸಹಾಯ ಮಾಡುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ. ಭಾರತೀಯ ಸಿನಿಮಾ ರಂಗದ ಬಗ್ಗೆ ಮಾತನಾಡಿದ ಮಹಿಳೆ ಮಿಥುನ್ ಚಕ್ರವರ್ತಿ & ರಾಜ್‌ ಕಪೂರ್ ಬಗ್ಗೆಯೂ ಮಾತನಾಡಿದ್ದಾರೆ. ಮಗದನ್‌ ವಿಮಾನ ನಿಲ್ದಾಣದಲ್ಲಿ ಇಳಿದಿದ್ದ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನದ ಪ್ರಯಾಣಿಕರನ್ನು ಗುರುವಾರ ಬದಲಿ ವಿಮಾನದ ಮೂಲಕ ಸ್ಯಾನ್‌ ಫ್ರಾನ್ಸಿಸ್ಕೊಗೆ ತಲುಪಿಸಲಾಗಿದೆ
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more