ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

ರಷ್ಯಾದಲ್ಲಿ ವಿಮಾನ ತುರ್ತು ಭೂಸ್ವರ್ಶ, ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರಿಂದ ಗಾಯಂತ್ರಿ ಮಂತ್ರ ಪಠಣ!

Published : Jun 10, 2023, 02:11 PM ISTUpdated : Jun 10, 2023, 02:12 PM IST

ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ತಾಂತ್ರಿಕ ಸಮಸ್ಸೆಯಿಂದ ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಷ್ಯಾದಲ್ಲಿ ಸಿಲುಕಿದ ಪ್ರಯಾಣಿಕರು ಗಾಯತ್ರಿ ಮಂತ್ರ ಪಠಣ ಮಾಡಿದ್ದಾರೆ.

ಮಾಸ್ಕೋ(ಜೂ.10): ಎಂಜಿನ್‌ ಸಮಸ್ಯೆಯಿಂದ ರಷ್ಯಾದ ಮಗದನ್‌ ವಿಮಾನ ನಿಲ್ದಾಣದಲ್ಲಿ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನ ಲ್ಯಾಂಡ್‌ ಮಾಡಲಾಗಿತ್ತು. ರಷ್ಯಾ​ದಲ್ಲಿ ಸಿಲು​ಕಿದ್ದ ಏರ್‌ ಇಂಡಿಯಾ ಪ್ರಯಾ​ಣಿ​ಕರು ಗಾಯಂತ್ರಿ ಮಂತ್ರ ಪಠಿಸಿ ಗಮನಸೆಳೆದಿದ್ದಾರೆ. ಬಾಲಿವುಡ್ ನಟರಾದ ಮಿಥುನ್ ಚಕ್ರವರ್ತಿ ಹಾಗೂ ರಾಮ್ ಕಪೂರ್ ಪ್ರಸಿದ್ಧ ಹಾಡುಗಳನ್ನೂ ಗುನುಗಿದ್ದಾರೆ. ಇದೇ ವೇಳೆ ಸ್ಥಳೀಯ ರಷ್ಯನ್‌ ಮಹಿಳೆಯೊಬ್ಬರು ಸಹಾಯ ಮಾಡಿದ್ದು ಭಾರತ- ರಷ್ಯಾ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ಭಾರತೀಯರಿಗೆ ಸಹಾಯ ಮಾಡಲು ನಾನು ಬಂದಿದ್ದೇನೆ. ಈ ಘಟನೆ ಭಾರತದಲ್ಲಾಗಿದ್ದರೆ ಭಾರತೀಯರು ಖಂಡಿತವಾಗಿ ನಮಗೆ ಸಹಾಯ ಮಾಡುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ. ಭಾರತೀಯ ಸಿನಿಮಾ ರಂಗದ ಬಗ್ಗೆ ಮಾತನಾಡಿದ ಮಹಿಳೆ ಮಿಥುನ್ ಚಕ್ರವರ್ತಿ & ರಾಜ್‌ ಕಪೂರ್ ಬಗ್ಗೆಯೂ ಮಾತನಾಡಿದ್ದಾರೆ. ಮಗದನ್‌ ವಿಮಾನ ನಿಲ್ದಾಣದಲ್ಲಿ ಇಳಿದಿದ್ದ ದೆಹಲಿ-ಸ್ಯಾನ್‌ ಫ್ರಾನ್ಸಿಸ್ಕೊ ಏರ್‌ ಇಂಡಿ​ಯಾ ವಿಮಾನದ ಪ್ರಯಾಣಿಕರನ್ನು ಗುರುವಾರ ಬದಲಿ ವಿಮಾನದ ಮೂಲಕ ಸ್ಯಾನ್‌ ಫ್ರಾನ್ಸಿಸ್ಕೊಗೆ ತಲುಪಿಸಲಾಗಿದೆ
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more