ಸದ್ದಾಂ, ಗಡಾಫಿ ಗೆಲ್ತಿದ್ರು: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅಣಕ ಮಾಡಿದ್ರಾ ರಾಗಾ?

ಸದ್ದಾಂ, ಗಡಾಫಿ ಗೆಲ್ತಿದ್ರು: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅಣಕ ಮಾಡಿದ್ರಾ ರಾಗಾ?

Published : Mar 18, 2021, 11:10 AM ISTUpdated : Mar 18, 2021, 11:46 AM IST

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕ ಮಾಡುವಂತೆ ಮಾತನಾಡಿದ್ದಾರೆ. ಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆ ಗೆಲ್ಲುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಅವನತಿ ಕಡೆ ಸಾಗಲಿದೆ ಎಂದು ಅವರು ನೀಡಿರುವ ಹೇಳಿಕೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ.

ನವದೆಹಲಿ(ಮಾ.18): ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕ ಮಾಡುವಂತೆ ಮಾತನಾಡಿದ್ದಾರೆ. ಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆ ಗೆಲ್ಲುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಅವನತಿ ಕಡೆ ಸಾಗಲಿದೆ ಎಂದು ಅವರು ನೀಡಿರುವ ಹೇಳಿಕೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ.

ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಲಿಬಿಯಾ ಹಾಗೂ ಇರಾಕ್‌ಗೆ ಹೋಲಿಕೆ ಮಾಡಿದರಾ? ಚುನಾವಣೆ ಗೆಲ್ಲಲಾಗದ್ದಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೇಲಿ ಮಾಡಿದರಾ? ಎಂಬ ಪ್ರಶ್ನೆಗಳೂ ಮೂಡಿವೆ.  ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?