Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Published : Jul 03, 2022, 12:46 PM IST

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಇದೀಗ ಅವರು ನೀಡಿರುವ ಸಂದರ್ಶನ ಇಲ್ಲಿದೆ.

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಮಾರ್ಚ್ ಮೂರನೇ ವಾರ ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭವಾಗಿ ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 10 ರಾಜ್ಯಗಳಿಗೆ ತೆರಳಿ ಸದ್ಯ ತಮಿಳುನಾಡು ತಲುಪಿದೆ. ಈವರೆಗೂ 74 ದೇಶಗಳು, ಭಾರತದಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಸದ್ಗುರು ಜೊತೆ ಗಾಲ್ಫ್ ಕ್ಲಬ್‌ನಲ್ಲಿ ರಕುಲ್ ಮತ್ತು ಕಪಿಲ್ ದೇವ್

ಏಷಿಯಾನೆಟ್ ನ್ಯೂಸ್‌ನೊಂದಿಗಿನ ವಿಶೇಷ ಸಂದರ್ಶನದಲ್ಲಿ ಭಾಗಿಯಾದ ಇಶಾ ಫೌಂಡೇಶನ್ ಸಂಸ್ಥಾಪಕ jaggi vasudev. ನಗರವಾಸಿಗಳಿಗೆ ಕೃಷಿಯ ಬಗ್ಗೆ ಏನೂ ತಿಳಿದಿಲ್ಲ. ಸಾವಯವ ಕೃಷಿ ಎಂಬುದೇ ಇಲ್ಲ.  ಅವರು ಕೇವಲ ಈ ಪದಗಳನ್ನು  ಬಳಸುತ್ತಿದ್ದಾರೆ. ಇದನ್ನೆಲ್ಲ ನಗರ ಪ್ರದೇಶದ ಜನರು ಪ್ರಚಾರ ಮಾಡುತ್ತಿದ್ದಾರೆ, ಕೃಷಿಯ ಬಗ್ಗೆ ಏನೂ ತಿಳಿದಿಲ್ಲ, ನೀವು ರೈತನಿಗೆ ಹೇಗೆ ಕೃಷಿ ಮಾಡಬೇಕು ಎಂದು ಹೇಳುವುದಿಲ್ಲ. ಇಂದು ಸಾವಯವ ಕೃಷಿ ಎಂದರೆ ಗೊಬ್ಬರವಿಲ್ಲ ಮತ್ತು ಕೀಟನಾಶಕವಿಲ್ಲ ಎನ್ನುತ್ತಾರೆ. ಇಂದು ನೀವು ಅದನ್ನು ಮಾಡಿದರೆ, ಆಹಾರ ಉತ್ಪಾದನೆಯು ಜಗತ್ತಿನಲ್ಲಿ  ಶೇಕಡಾ 25 ಕ್ಕೆ ಇಳಿಯುತ್ತದೆ. ಮಣ್ಣಿನಲ್ಲಿ ಸಾವಯವ ಅಂಶ ಹೆಚ್ಚಾದರೆ, ರಸಗೊಬ್ಬರಗಳ ಬಳಕೆ ತನ್ನಿಂದ ತಾನೇ ಇಳಿಯಲು ಪ್ರಾರಂಭಿಸುತ್ತದೆ. ಅದು ನಡೆಯಬೇಕಾದ ರೀತಿ. ನೀವು ರಸಗೊಬ್ಬರ ಬಳಕೆ ನಿಲ್ಲಿಸಿ  ಎಂದು ಹೇಳಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!