Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Published : Jul 03, 2022, 12:46 PM IST

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಇದೀಗ ಅವರು ನೀಡಿರುವ ಸಂದರ್ಶನ ಇಲ್ಲಿದೆ.

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಮಾರ್ಚ್ ಮೂರನೇ ವಾರ ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭವಾಗಿ ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 10 ರಾಜ್ಯಗಳಿಗೆ ತೆರಳಿ ಸದ್ಯ ತಮಿಳುನಾಡು ತಲುಪಿದೆ. ಈವರೆಗೂ 74 ದೇಶಗಳು, ಭಾರತದಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಸದ್ಗುರು ಜೊತೆ ಗಾಲ್ಫ್ ಕ್ಲಬ್‌ನಲ್ಲಿ ರಕುಲ್ ಮತ್ತು ಕಪಿಲ್ ದೇವ್

ಏಷಿಯಾನೆಟ್ ನ್ಯೂಸ್‌ನೊಂದಿಗಿನ ವಿಶೇಷ ಸಂದರ್ಶನದಲ್ಲಿ ಭಾಗಿಯಾದ ಇಶಾ ಫೌಂಡೇಶನ್ ಸಂಸ್ಥಾಪಕ jaggi vasudev. ನಗರವಾಸಿಗಳಿಗೆ ಕೃಷಿಯ ಬಗ್ಗೆ ಏನೂ ತಿಳಿದಿಲ್ಲ. ಸಾವಯವ ಕೃಷಿ ಎಂಬುದೇ ಇಲ್ಲ.  ಅವರು ಕೇವಲ ಈ ಪದಗಳನ್ನು  ಬಳಸುತ್ತಿದ್ದಾರೆ. ಇದನ್ನೆಲ್ಲ ನಗರ ಪ್ರದೇಶದ ಜನರು ಪ್ರಚಾರ ಮಾಡುತ್ತಿದ್ದಾರೆ, ಕೃಷಿಯ ಬಗ್ಗೆ ಏನೂ ತಿಳಿದಿಲ್ಲ, ನೀವು ರೈತನಿಗೆ ಹೇಗೆ ಕೃಷಿ ಮಾಡಬೇಕು ಎಂದು ಹೇಳುವುದಿಲ್ಲ. ಇಂದು ಸಾವಯವ ಕೃಷಿ ಎಂದರೆ ಗೊಬ್ಬರವಿಲ್ಲ ಮತ್ತು ಕೀಟನಾಶಕವಿಲ್ಲ ಎನ್ನುತ್ತಾರೆ. ಇಂದು ನೀವು ಅದನ್ನು ಮಾಡಿದರೆ, ಆಹಾರ ಉತ್ಪಾದನೆಯು ಜಗತ್ತಿನಲ್ಲಿ  ಶೇಕಡಾ 25 ಕ್ಕೆ ಇಳಿಯುತ್ತದೆ. ಮಣ್ಣಿನಲ್ಲಿ ಸಾವಯವ ಅಂಶ ಹೆಚ್ಚಾದರೆ, ರಸಗೊಬ್ಬರಗಳ ಬಳಕೆ ತನ್ನಿಂದ ತಾನೇ ಇಳಿಯಲು ಪ್ರಾರಂಭಿಸುತ್ತದೆ. ಅದು ನಡೆಯಬೇಕಾದ ರೀತಿ. ನೀವು ರಸಗೊಬ್ಬರ ಬಳಕೆ ನಿಲ್ಲಿಸಿ  ಎಂದು ಹೇಳಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?