Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Published : Jul 03, 2022, 12:46 PM IST

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಇದೀಗ ಅವರು ನೀಡಿರುವ ಸಂದರ್ಶನ ಇಲ್ಲಿದೆ.

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಮಾರ್ಚ್ ಮೂರನೇ ವಾರ ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭವಾಗಿ ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 10 ರಾಜ್ಯಗಳಿಗೆ ತೆರಳಿ ಸದ್ಯ ತಮಿಳುನಾಡು ತಲುಪಿದೆ. ಈವರೆಗೂ 74 ದೇಶಗಳು, ಭಾರತದಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಸದ್ಗುರು ಜೊತೆ ಗಾಲ್ಫ್ ಕ್ಲಬ್‌ನಲ್ಲಿ ರಕುಲ್ ಮತ್ತು ಕಪಿಲ್ ದೇವ್

ಏಷಿಯಾನೆಟ್ ನ್ಯೂಸ್‌ನೊಂದಿಗಿನ ವಿಶೇಷ ಸಂದರ್ಶನದಲ್ಲಿ ಭಾಗಿಯಾದ ಇಶಾ ಫೌಂಡೇಶನ್ ಸಂಸ್ಥಾಪಕ jaggi vasudev. ನಗರವಾಸಿಗಳಿಗೆ ಕೃಷಿಯ ಬಗ್ಗೆ ಏನೂ ತಿಳಿದಿಲ್ಲ. ಸಾವಯವ ಕೃಷಿ ಎಂಬುದೇ ಇಲ್ಲ.  ಅವರು ಕೇವಲ ಈ ಪದಗಳನ್ನು  ಬಳಸುತ್ತಿದ್ದಾರೆ. ಇದನ್ನೆಲ್ಲ ನಗರ ಪ್ರದೇಶದ ಜನರು ಪ್ರಚಾರ ಮಾಡುತ್ತಿದ್ದಾರೆ, ಕೃಷಿಯ ಬಗ್ಗೆ ಏನೂ ತಿಳಿದಿಲ್ಲ, ನೀವು ರೈತನಿಗೆ ಹೇಗೆ ಕೃಷಿ ಮಾಡಬೇಕು ಎಂದು ಹೇಳುವುದಿಲ್ಲ. ಇಂದು ಸಾವಯವ ಕೃಷಿ ಎಂದರೆ ಗೊಬ್ಬರವಿಲ್ಲ ಮತ್ತು ಕೀಟನಾಶಕವಿಲ್ಲ ಎನ್ನುತ್ತಾರೆ. ಇಂದು ನೀವು ಅದನ್ನು ಮಾಡಿದರೆ, ಆಹಾರ ಉತ್ಪಾದನೆಯು ಜಗತ್ತಿನಲ್ಲಿ  ಶೇಕಡಾ 25 ಕ್ಕೆ ಇಳಿಯುತ್ತದೆ. ಮಣ್ಣಿನಲ್ಲಿ ಸಾವಯವ ಅಂಶ ಹೆಚ್ಚಾದರೆ, ರಸಗೊಬ್ಬರಗಳ ಬಳಕೆ ತನ್ನಿಂದ ತಾನೇ ಇಳಿಯಲು ಪ್ರಾರಂಭಿಸುತ್ತದೆ. ಅದು ನಡೆಯಬೇಕಾದ ರೀತಿ. ನೀವು ರಸಗೊಬ್ಬರ ಬಳಕೆ ನಿಲ್ಲಿಸಿ  ಎಂದು ಹೇಳಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!