Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Published : Jul 03, 2022, 12:46 PM IST

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಇದೀಗ ಅವರು ನೀಡಿರುವ ಸಂದರ್ಶನ ಇಲ್ಲಿದೆ.

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಮಾರ್ಚ್ ಮೂರನೇ ವಾರ ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭವಾಗಿ ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 10 ರಾಜ್ಯಗಳಿಗೆ ತೆರಳಿ ಸದ್ಯ ತಮಿಳುನಾಡು ತಲುಪಿದೆ. ಈವರೆಗೂ 74 ದೇಶಗಳು, ಭಾರತದಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಸದ್ಗುರು ಜೊತೆ ಗಾಲ್ಫ್ ಕ್ಲಬ್‌ನಲ್ಲಿ ರಕುಲ್ ಮತ್ತು ಕಪಿಲ್ ದೇವ್

ಏಷಿಯಾನೆಟ್ ನ್ಯೂಸ್‌ನೊಂದಿಗಿನ ವಿಶೇಷ ಸಂದರ್ಶನದಲ್ಲಿ ಭಾಗಿಯಾದ ಇಶಾ ಫೌಂಡೇಶನ್ ಸಂಸ್ಥಾಪಕ jaggi vasudev. ನಗರವಾಸಿಗಳಿಗೆ ಕೃಷಿಯ ಬಗ್ಗೆ ಏನೂ ತಿಳಿದಿಲ್ಲ. ಸಾವಯವ ಕೃಷಿ ಎಂಬುದೇ ಇಲ್ಲ.  ಅವರು ಕೇವಲ ಈ ಪದಗಳನ್ನು  ಬಳಸುತ್ತಿದ್ದಾರೆ. ಇದನ್ನೆಲ್ಲ ನಗರ ಪ್ರದೇಶದ ಜನರು ಪ್ರಚಾರ ಮಾಡುತ್ತಿದ್ದಾರೆ, ಕೃಷಿಯ ಬಗ್ಗೆ ಏನೂ ತಿಳಿದಿಲ್ಲ, ನೀವು ರೈತನಿಗೆ ಹೇಗೆ ಕೃಷಿ ಮಾಡಬೇಕು ಎಂದು ಹೇಳುವುದಿಲ್ಲ. ಇಂದು ಸಾವಯವ ಕೃಷಿ ಎಂದರೆ ಗೊಬ್ಬರವಿಲ್ಲ ಮತ್ತು ಕೀಟನಾಶಕವಿಲ್ಲ ಎನ್ನುತ್ತಾರೆ. ಇಂದು ನೀವು ಅದನ್ನು ಮಾಡಿದರೆ, ಆಹಾರ ಉತ್ಪಾದನೆಯು ಜಗತ್ತಿನಲ್ಲಿ  ಶೇಕಡಾ 25 ಕ್ಕೆ ಇಳಿಯುತ್ತದೆ. ಮಣ್ಣಿನಲ್ಲಿ ಸಾವಯವ ಅಂಶ ಹೆಚ್ಚಾದರೆ, ರಸಗೊಬ್ಬರಗಳ ಬಳಕೆ ತನ್ನಿಂದ ತಾನೇ ಇಳಿಯಲು ಪ್ರಾರಂಭಿಸುತ್ತದೆ. ಅದು ನಡೆಯಬೇಕಾದ ರೀತಿ. ನೀವು ರಸಗೊಬ್ಬರ ಬಳಕೆ ನಿಲ್ಲಿಸಿ  ಎಂದು ಹೇಳಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?