Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Sadhguru Exclusive Interview; ಸಾವಯವ ಕೃಷಿ ಎಂಬುದೇ ಇಲ್ಲ

Published : Jul 03, 2022, 12:46 PM IST

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಇದೀಗ ಅವರು ನೀಡಿರುವ ಸಂದರ್ಶನ ಇಲ್ಲಿದೆ.

ಮಣ್ಣು ಉಳಿಸಿ ಅಭಿಯಾನದ ಭಾಗವಾಗಿ ಸದ್ಗುರು ಕೈಗೊಂಡಿದ್ದ ಬೈಕ್‌ ಯಾತ್ರೆ 100 ದಿನಗಳನ್ನು ಪೂರ್ಣಗೊಳಿಸಿದೆ. ಮಾರ್ಚ್ ಮೂರನೇ ವಾರ ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭವಾಗಿ ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 10 ರಾಜ್ಯಗಳಿಗೆ ತೆರಳಿ ಸದ್ಯ ತಮಿಳುನಾಡು ತಲುಪಿದೆ. ಈವರೆಗೂ 74 ದೇಶಗಳು, ಭಾರತದಲ್ಲಿ ಕರ್ನಾಟಕ ಸೇರಿದಂತೆ 10 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಸದ್ಗುರು ಜೊತೆ ಗಾಲ್ಫ್ ಕ್ಲಬ್‌ನಲ್ಲಿ ರಕುಲ್ ಮತ್ತು ಕಪಿಲ್ ದೇವ್

ಏಷಿಯಾನೆಟ್ ನ್ಯೂಸ್‌ನೊಂದಿಗಿನ ವಿಶೇಷ ಸಂದರ್ಶನದಲ್ಲಿ ಭಾಗಿಯಾದ ಇಶಾ ಫೌಂಡೇಶನ್ ಸಂಸ್ಥಾಪಕ jaggi vasudev. ನಗರವಾಸಿಗಳಿಗೆ ಕೃಷಿಯ ಬಗ್ಗೆ ಏನೂ ತಿಳಿದಿಲ್ಲ. ಸಾವಯವ ಕೃಷಿ ಎಂಬುದೇ ಇಲ್ಲ.  ಅವರು ಕೇವಲ ಈ ಪದಗಳನ್ನು  ಬಳಸುತ್ತಿದ್ದಾರೆ. ಇದನ್ನೆಲ್ಲ ನಗರ ಪ್ರದೇಶದ ಜನರು ಪ್ರಚಾರ ಮಾಡುತ್ತಿದ್ದಾರೆ, ಕೃಷಿಯ ಬಗ್ಗೆ ಏನೂ ತಿಳಿದಿಲ್ಲ, ನೀವು ರೈತನಿಗೆ ಹೇಗೆ ಕೃಷಿ ಮಾಡಬೇಕು ಎಂದು ಹೇಳುವುದಿಲ್ಲ. ಇಂದು ಸಾವಯವ ಕೃಷಿ ಎಂದರೆ ಗೊಬ್ಬರವಿಲ್ಲ ಮತ್ತು ಕೀಟನಾಶಕವಿಲ್ಲ ಎನ್ನುತ್ತಾರೆ. ಇಂದು ನೀವು ಅದನ್ನು ಮಾಡಿದರೆ, ಆಹಾರ ಉತ್ಪಾದನೆಯು ಜಗತ್ತಿನಲ್ಲಿ  ಶೇಕಡಾ 25 ಕ್ಕೆ ಇಳಿಯುತ್ತದೆ. ಮಣ್ಣಿನಲ್ಲಿ ಸಾವಯವ ಅಂಶ ಹೆಚ್ಚಾದರೆ, ರಸಗೊಬ್ಬರಗಳ ಬಳಕೆ ತನ್ನಿಂದ ತಾನೇ ಇಳಿಯಲು ಪ್ರಾರಂಭಿಸುತ್ತದೆ. ಅದು ನಡೆಯಬೇಕಾದ ರೀತಿ. ನೀವು ರಸಗೊಬ್ಬರ ಬಳಕೆ ನಿಲ್ಲಿಸಿ  ಎಂದು ಹೇಳಿದ್ದಾರೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್