ಸಲಾಂ ಸೈನಿಕ: ಇದು ವೀರಯೋಧ ಮಹೇಶ್‌ ಸಾಹಸಗಾಥೆ

ಸಲಾಂ ಸೈನಿಕ: ಇದು ವೀರಯೋಧ ಮಹೇಶ್‌ ಸಾಹಸಗಾಥೆ

Published : Oct 29, 2022, 05:37 PM IST

ಅತ್ಯಂತ ಕಡಿಮೆ ವಯಸ್ಸಿನಲ್ಲಿ ಶೌರ್ಯಚಕ್ರ ಪಡೆದ ವೀರಯೋಧ ಮಹೇಶ್‌ ಮಾತನಾಡಿದ್ದು, ತಮ್ಮ ಸಾಹಸಗಾಥೆಯನ್ನು ಹಂಚಿಕೊಂಡಿದ್ದಾರೆ. 

ಯೋಧರ ಬಲಿದಾನದಿಂದ ನಾವೆಲ್ಲರು ನೆಮ್ಮದಿಯಿಂದ ಬದುಕಲು ಸಾಧ್ಯ. ಸೈನಿಕರು ಮೊದಲಿನಿಂದಲೂ ನಿರಂತರ ಶತ್ರುಗಳ ವಿರುದ್ಧ ಹೋರಾಡಿ, ನಮ್ಮ ದೇಶದ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಅಂತಹ ಸಾಹಸ ಮಾಡಿ, ಅತ್ಯಂತ ಕಡಿಮೆ ವಯಸ್ಸಿನಲ್ಲಿ ಶೌರ್ಯ ಚಕ್ರವನ್ನು ಪಡೆದು ನಾಯಕ್‌ ಹುದ್ದೆಯಲ್ಲಿರುವ ಮಹೇಶ್‌ ತಮ್ಮ ವೀರಗಾಥೆಯನ್ನು ತಿಳಿಸಿದ್ದಾರೆ.

ರಾಜ್ಯದಲ್ಲೇ ವಾಸ್ತವ್ಯ ಹೂಡಲಿರುವ Randeep Surjewala: ನಾನು ಪೂರ್ತಿ ಕನ್ನಡಿಗ ಎಂದ ಕಾಂಗ್ರೆಸ್‌ ಉಸ್ತುವಾರಿ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!