Sam Pitroda : ಕಾಂಗ್ರೆಸ್‌ ನಾಯಕನ ಆಸ್ತಿ ಹೇಳಿಕೆ ವಿವಾದ: 'ಮಕ್ಕಳಿಗೆ ಶೇ.45ರಷ್ಟಂತೆ, ಸರ್ಕಾರಕ್ಕೆ ಶೇ.55ರಷ್ಟು ಆಸ್ತಿ'!

Sam Pitroda : ಕಾಂಗ್ರೆಸ್‌ ನಾಯಕನ ಆಸ್ತಿ ಹೇಳಿಕೆ ವಿವಾದ: 'ಮಕ್ಕಳಿಗೆ ಶೇ.45ರಷ್ಟಂತೆ, ಸರ್ಕಾರಕ್ಕೆ ಶೇ.55ರಷ್ಟು ಆಸ್ತಿ'!

Published : Apr 25, 2024, 10:51 AM ISTUpdated : Apr 25, 2024, 10:52 AM IST

ಸಂಪತ್ತಿನ ಮರುಹಂಚಿಕೆ ಚರ್ಚೆ ಹೊತ್ತಲ್ಲೇ ವಿವಾದ ಸೃಷ್ಟಿಸಿದ ಹೇಳಿಕೆ
ಸ್ಯಾಮ್ ಪಿತ್ರೋಡಾ ಹೇಳಿಕೆ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು
ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಅಸ್ತ್ರವಾದ ಸ್ಯಾಮ್ ಪಿತ್ರೋಡಾ ಹೇಳಿಕೆ 

ಸಂಪತ್ತಿನ ಮರುಹಂಚಿಕೆ ವಿಷಯದಲ್ಲಿ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಿದ್ದು, ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ(Sam Pitroda) ಹೇಳಿಕೆ ವಿವಾದವನ್ನು ಸೃಷ್ಟಿಸಿದೆ. ಅಮೆರಿಕದಂತೆ(America) ಭಾರತದಲ್ಲಿ ಡೆತ್ ಟ್ಯಾಕ್ಸ್ ಬೇಕು ಎಂದು ಸ್ಯಾಮ್ ಪಿತ್ರೋಡ ಹೇಳಿದ್ದಾರೆ. ವ್ಯಕ್ತಿಯೊಬ್ಬ ಸತ್ತ ಮೇಲೆ ಆತನ ಆಸ್ತಿ ಮೇಲೆ ಟ್ಯಾಕ್ಸ್(Tax) ಹಾಕಬೇಕು. ಅಮೆರಿಕದಂತೆ ಉತ್ತರಾಧಿಕಾರಕ್ಕೆ ಭಾರತದಲ್ಲಿ ಟ್ಯಾಕ್ಸ್ ಹಾಕಬೇಕು. ಮಕ್ಕಳಿಗೆ ಶೇ.45ರಷ್ಟು ಆಸ್ತಿ ಸಿಗಬೇಕು, ಶೇ.55ರಷ್ಟು ಆಸ್ತಿ ಸರ್ಕಾರಕ್ಕೆ. ಒಬ್ಬ ವ್ಯಕ್ತಿ 10 ಬಿಲಿಯನ್ ಆಸ್ತಿ(Property) ಮಾಡಿದ್ರೆ, ಮಕ್ಕಳಿಗೆ ವರ್ಗಾವಣೆ ಆಗುತ್ತೆ. ಗಳಿಸಿದ ಆಸ್ತಿ ಮಕ್ಕಳ ಪಾಲಾಗಬಾರದು, ದೇಶಕ್ಕೂ ಸಿಗಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೊಸ ಕಾನೂನು ಜಾರಿ ಎಂದು ಸ್ಯಾಮ್‌ ಪಿತ್ರೋಡಾ ಹೇಳಿದ್ದಾರೆ. ಕಾಂಗ್ರೆಸ್(Congress) ಗೆದ್ದರೆ ನಿಮ್ಮ ಪೂರ್ವಜರ ಆಸ್ತಿ ನಿಮಗೆ ಸಿಗಲ್ಲ. ಜೀವಂತ ಇದ್ರೂ ಟ್ಯಾಕ್ಸ್.. ಸತ್ತ ಮೇಲೆ ಟ್ಯಾಕ್ಸ್ ಹಾಕ್ತಾರೆ ಎಂದು ಛತ್ತೀಸಗಢದಲ್ಲಿ ಮತ್ತೆ ಕಾಂಗ್ರೆಸ್ ವಿರುದ್ಧ ಪಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್. ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಪಿತ್ರೋಡಾ ಹೇಳಿಕೆಯಿಂದ ಅಂತರ. ಸ್ಯಾಮ್ ಪಿತ್ರೋಡಾ ಹೇಳಿಕೆ ಕಾಂಗ್ರೆಸ್‌ನ ನಿಲುವಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕುತೂಹಲ ಕೆರಳಿಸಿದ ಕಾಮನ್ ಮ್ಯಾನ್ v/s ರಾಯಲ್ ಮ್ಯಾನ್! ಲೋಕಸಮರದಲ್ಲಿ ಯಾರು ಗೆಲ್ತಾರೆ? ಯಾರು ಸೋಲ್ತಾರೆ?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more