Sam Pitroda : ಕಾಂಗ್ರೆಸ್‌ ನಾಯಕನ ಆಸ್ತಿ ಹೇಳಿಕೆ ವಿವಾದ: 'ಮಕ್ಕಳಿಗೆ ಶೇ.45ರಷ್ಟಂತೆ, ಸರ್ಕಾರಕ್ಕೆ ಶೇ.55ರಷ್ಟು ಆಸ್ತಿ'!

Sam Pitroda : ಕಾಂಗ್ರೆಸ್‌ ನಾಯಕನ ಆಸ್ತಿ ಹೇಳಿಕೆ ವಿವಾದ: 'ಮಕ್ಕಳಿಗೆ ಶೇ.45ರಷ್ಟಂತೆ, ಸರ್ಕಾರಕ್ಕೆ ಶೇ.55ರಷ್ಟು ಆಸ್ತಿ'!

Published : Apr 25, 2024, 10:51 AM ISTUpdated : Apr 25, 2024, 10:52 AM IST

ಸಂಪತ್ತಿನ ಮರುಹಂಚಿಕೆ ಚರ್ಚೆ ಹೊತ್ತಲ್ಲೇ ವಿವಾದ ಸೃಷ್ಟಿಸಿದ ಹೇಳಿಕೆ
ಸ್ಯಾಮ್ ಪಿತ್ರೋಡಾ ಹೇಳಿಕೆ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು
ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಅಸ್ತ್ರವಾದ ಸ್ಯಾಮ್ ಪಿತ್ರೋಡಾ ಹೇಳಿಕೆ 

ಸಂಪತ್ತಿನ ಮರುಹಂಚಿಕೆ ವಿಷಯದಲ್ಲಿ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಿದ್ದು, ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ(Sam Pitroda) ಹೇಳಿಕೆ ವಿವಾದವನ್ನು ಸೃಷ್ಟಿಸಿದೆ. ಅಮೆರಿಕದಂತೆ(America) ಭಾರತದಲ್ಲಿ ಡೆತ್ ಟ್ಯಾಕ್ಸ್ ಬೇಕು ಎಂದು ಸ್ಯಾಮ್ ಪಿತ್ರೋಡ ಹೇಳಿದ್ದಾರೆ. ವ್ಯಕ್ತಿಯೊಬ್ಬ ಸತ್ತ ಮೇಲೆ ಆತನ ಆಸ್ತಿ ಮೇಲೆ ಟ್ಯಾಕ್ಸ್(Tax) ಹಾಕಬೇಕು. ಅಮೆರಿಕದಂತೆ ಉತ್ತರಾಧಿಕಾರಕ್ಕೆ ಭಾರತದಲ್ಲಿ ಟ್ಯಾಕ್ಸ್ ಹಾಕಬೇಕು. ಮಕ್ಕಳಿಗೆ ಶೇ.45ರಷ್ಟು ಆಸ್ತಿ ಸಿಗಬೇಕು, ಶೇ.55ರಷ್ಟು ಆಸ್ತಿ ಸರ್ಕಾರಕ್ಕೆ. ಒಬ್ಬ ವ್ಯಕ್ತಿ 10 ಬಿಲಿಯನ್ ಆಸ್ತಿ(Property) ಮಾಡಿದ್ರೆ, ಮಕ್ಕಳಿಗೆ ವರ್ಗಾವಣೆ ಆಗುತ್ತೆ. ಗಳಿಸಿದ ಆಸ್ತಿ ಮಕ್ಕಳ ಪಾಲಾಗಬಾರದು, ದೇಶಕ್ಕೂ ಸಿಗಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೊಸ ಕಾನೂನು ಜಾರಿ ಎಂದು ಸ್ಯಾಮ್‌ ಪಿತ್ರೋಡಾ ಹೇಳಿದ್ದಾರೆ. ಕಾಂಗ್ರೆಸ್(Congress) ಗೆದ್ದರೆ ನಿಮ್ಮ ಪೂರ್ವಜರ ಆಸ್ತಿ ನಿಮಗೆ ಸಿಗಲ್ಲ. ಜೀವಂತ ಇದ್ರೂ ಟ್ಯಾಕ್ಸ್.. ಸತ್ತ ಮೇಲೆ ಟ್ಯಾಕ್ಸ್ ಹಾಕ್ತಾರೆ ಎಂದು ಛತ್ತೀಸಗಢದಲ್ಲಿ ಮತ್ತೆ ಕಾಂಗ್ರೆಸ್ ವಿರುದ್ಧ ಪಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್. ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಪಿತ್ರೋಡಾ ಹೇಳಿಕೆಯಿಂದ ಅಂತರ. ಸ್ಯಾಮ್ ಪಿತ್ರೋಡಾ ಹೇಳಿಕೆ ಕಾಂಗ್ರೆಸ್‌ನ ನಿಲುವಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕುತೂಹಲ ಕೆರಳಿಸಿದ ಕಾಮನ್ ಮ್ಯಾನ್ v/s ರಾಯಲ್ ಮ್ಯಾನ್! ಲೋಕಸಮರದಲ್ಲಿ ಯಾರು ಗೆಲ್ತಾರೆ? ಯಾರು ಸೋಲ್ತಾರೆ?

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more