Sam Pitroda: ಮೋದಿ ಕೈಗೆ ಮಾತಿನ ಬ್ರಹ್ಮಾಸ್ತ್ರ ಕೊಡ್ತಾ ಇರೋದ್ಯಾರು..? ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಆಗಿದ್ದೇನೇನು..?

Sam Pitroda: ಮೋದಿ ಕೈಗೆ ಮಾತಿನ ಬ್ರಹ್ಮಾಸ್ತ್ರ ಕೊಡ್ತಾ ಇರೋದ್ಯಾರು..? ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಆಗಿದ್ದೇನೇನು..?

Published : Apr 26, 2024, 05:23 PM ISTUpdated : Apr 26, 2024, 05:24 PM IST

ಎದುರಾಳಿ ಮಾತನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡ ಮೋದಿ!
ರಾಜೀವ್ ಗಾಂಧಿ ಆಪ್ತ.. ರಾಹುಲ್ ಗಾಂಧಿ ಸಲಹೆಗಾರ!
ಪಿತ್ರಾರ್ಜಿತ ಆಸ್ತಿ ತೆರಿಗೆ ರದ್ದಾಗಿದ್ದು ಯಾಕಂತೆ ಗೊತ್ತಾ..?

ದೇಶದಲ್ಲೀಗ ಮತದಾನದ ಹಬ್ಬ ನಡೀತಿದೆ. ಮತದಾರರಿಗೆ ಇದೇನೋ ಹಬ್ಬ. ಆದ್ರೆ ಮತ ಹಾಕಿಸಿಕೊಳ್ಳೋ ರಾಜಕಾರಣಿಗಳಿಗೆ, ಇದು ಯುದ್ಧ. ಚುನಾವಣೇಲಿ ರಾಜಕೀಯ ಪಕ್ಷಗಳು ತಮ್ಮ ತಮ್ಮ ಗೆಲುವಿಗೋಸ್ಕರ ಸಮಾವೇಶ ನಡೆಸ್ತಾರೆ. ಭಾಷಣ ಮಾಡ್ತಾರೆ.ಆದ್ರೆ ಅದ್ಯಾಕೋ ಏನೋ, ಚುನಾವಣೆ ವಿಚಾರ ಅಂದ್ರೆ ಕಾಂಗ್ರೆಸ್(Congress) ಎದುರಾಳಿ ಪಾಳಯಕ್ಕೇ ಉಪಯೋಗವಾಗುವಂಥಾ ಆಯುಧ ಪ್ರಯೋಗ ಮಾಡುತ್ತೆ. ಕಳೆದ ಒಂದೂವರೆ ದಶಕಗಳಿಂದಲೂ ಇದನ್ನೇ ಮಾಡ್ಕೊಂಡ್ ಬಂದಿರೋ ಕಾಂಗ್ರೆಸ್, ಈಗಲೂ ಅದನ್ನೇ ಮಾಡಿದೆ. ಅದರ ಪ್ರಯೋಜನ ಮೋದಿ(Narendra Modi) ಪಡೀತಿದ್ದಾರೆ. ಕಾಂಗ್ರೆಸ್ ಏನಾದ್ರೂ ಸರ್ಕಾರ ರಚಿಸಿದ್ರೆ, ಇದ್ದವರ ಹತ್ರ ಜಾಸ್ತಿ ತೆರಿಗೆ ಪಡೆಯುತ್ತೆ. ಮರಣ ಹೊಂದಿದ ಮೇಲೆ ಸತ್ತವರ ಆಸ್ತಿ ಮೇಲೆ ತೆರಿಗೆ ಹಾಕುತ್ತೆ ಎಂದು ಸ್ಯಾಮ್‌ ಪಿತ್ರೋಡಾ(Sam Pitroda ) ಹೇಳಿದ್ದಾರೆ. ಒಟ್ಟಾರೆ, ಜನರನ್ನ ನೆಮ್ಮದಿಯಾಗಿರೋಕೆ ಬಿಡಲ್ಲ ಅನ್ನೋ ಅರ್ಥದಲ್ಲಿ ಮೋದಿ ಭಾಷಣ ಮಾಡ್ತಾ ಇದಾರೆ. ಜನರ ಮಧ್ಯೆ ಇದೇ ವಿಚಾರವಾಗಿಯೇ ದೊಡ್ಡ ಚರ್ಚೆಯಾಗ್ತಾ ಇದೆ. ಭಾರತದಲ್ಲಿ ಪಿತ್ರಾರ್ಜಿತ ಆಸ್ತಿಗೂ ತೆರಿಗೆ ಹಾಕ್ಬೇಕು ಅಂತ ಹೇಳಿಬಿಟ್ರು. ಅಷ್ಟು ಸಾಕಾಗಿತ್ತು, ಬಿಜೆಪಿ ನಾಯಕರು, ಕಾಂಗ್ರೆಸ್ ವಿರುದ್ಧ ದಾಳಿ ನಡೆಸೋಕೆ. ವೇದಿಕೆ ಮೇಲೆ ಮೋದಿ  ಅಬ್ಬರಿಸೋದಕ್ಕೆ. 

ಇದನ್ನೂ ವೀಕ್ಷಿಸಿ:  Rahul Ghandhi: ಅದೃಷ್ಟ ಪರೀಕ್ಷೆಗೂ ಮುನ್ನ ರಾಮಜನ್ಮಭೂಮಿಗೆ ಅಣ್ಣ-ತಂಗಿ? ಅಯೋಧ್ಯೆ ಭೇಟಿ ಹಿಂದಿನ ಗುಟ್ಟೇನು..?

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more