Sam Pitroda: ಮೋದಿ ಕೈಗೆ ಮಾತಿನ ಬ್ರಹ್ಮಾಸ್ತ್ರ ಕೊಡ್ತಾ ಇರೋದ್ಯಾರು..? ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಆಗಿದ್ದೇನೇನು..?

Sam Pitroda: ಮೋದಿ ಕೈಗೆ ಮಾತಿನ ಬ್ರಹ್ಮಾಸ್ತ್ರ ಕೊಡ್ತಾ ಇರೋದ್ಯಾರು..? ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಆಗಿದ್ದೇನೇನು..?

Published : Apr 26, 2024, 05:23 PM ISTUpdated : Apr 26, 2024, 05:24 PM IST

ಎದುರಾಳಿ ಮಾತನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡ ಮೋದಿ!
ರಾಜೀವ್ ಗಾಂಧಿ ಆಪ್ತ.. ರಾಹುಲ್ ಗಾಂಧಿ ಸಲಹೆಗಾರ!
ಪಿತ್ರಾರ್ಜಿತ ಆಸ್ತಿ ತೆರಿಗೆ ರದ್ದಾಗಿದ್ದು ಯಾಕಂತೆ ಗೊತ್ತಾ..?

ದೇಶದಲ್ಲೀಗ ಮತದಾನದ ಹಬ್ಬ ನಡೀತಿದೆ. ಮತದಾರರಿಗೆ ಇದೇನೋ ಹಬ್ಬ. ಆದ್ರೆ ಮತ ಹಾಕಿಸಿಕೊಳ್ಳೋ ರಾಜಕಾರಣಿಗಳಿಗೆ, ಇದು ಯುದ್ಧ. ಚುನಾವಣೇಲಿ ರಾಜಕೀಯ ಪಕ್ಷಗಳು ತಮ್ಮ ತಮ್ಮ ಗೆಲುವಿಗೋಸ್ಕರ ಸಮಾವೇಶ ನಡೆಸ್ತಾರೆ. ಭಾಷಣ ಮಾಡ್ತಾರೆ.ಆದ್ರೆ ಅದ್ಯಾಕೋ ಏನೋ, ಚುನಾವಣೆ ವಿಚಾರ ಅಂದ್ರೆ ಕಾಂಗ್ರೆಸ್(Congress) ಎದುರಾಳಿ ಪಾಳಯಕ್ಕೇ ಉಪಯೋಗವಾಗುವಂಥಾ ಆಯುಧ ಪ್ರಯೋಗ ಮಾಡುತ್ತೆ. ಕಳೆದ ಒಂದೂವರೆ ದಶಕಗಳಿಂದಲೂ ಇದನ್ನೇ ಮಾಡ್ಕೊಂಡ್ ಬಂದಿರೋ ಕಾಂಗ್ರೆಸ್, ಈಗಲೂ ಅದನ್ನೇ ಮಾಡಿದೆ. ಅದರ ಪ್ರಯೋಜನ ಮೋದಿ(Narendra Modi) ಪಡೀತಿದ್ದಾರೆ. ಕಾಂಗ್ರೆಸ್ ಏನಾದ್ರೂ ಸರ್ಕಾರ ರಚಿಸಿದ್ರೆ, ಇದ್ದವರ ಹತ್ರ ಜಾಸ್ತಿ ತೆರಿಗೆ ಪಡೆಯುತ್ತೆ. ಮರಣ ಹೊಂದಿದ ಮೇಲೆ ಸತ್ತವರ ಆಸ್ತಿ ಮೇಲೆ ತೆರಿಗೆ ಹಾಕುತ್ತೆ ಎಂದು ಸ್ಯಾಮ್‌ ಪಿತ್ರೋಡಾ(Sam Pitroda ) ಹೇಳಿದ್ದಾರೆ. ಒಟ್ಟಾರೆ, ಜನರನ್ನ ನೆಮ್ಮದಿಯಾಗಿರೋಕೆ ಬಿಡಲ್ಲ ಅನ್ನೋ ಅರ್ಥದಲ್ಲಿ ಮೋದಿ ಭಾಷಣ ಮಾಡ್ತಾ ಇದಾರೆ. ಜನರ ಮಧ್ಯೆ ಇದೇ ವಿಚಾರವಾಗಿಯೇ ದೊಡ್ಡ ಚರ್ಚೆಯಾಗ್ತಾ ಇದೆ. ಭಾರತದಲ್ಲಿ ಪಿತ್ರಾರ್ಜಿತ ಆಸ್ತಿಗೂ ತೆರಿಗೆ ಹಾಕ್ಬೇಕು ಅಂತ ಹೇಳಿಬಿಟ್ರು. ಅಷ್ಟು ಸಾಕಾಗಿತ್ತು, ಬಿಜೆಪಿ ನಾಯಕರು, ಕಾಂಗ್ರೆಸ್ ವಿರುದ್ಧ ದಾಳಿ ನಡೆಸೋಕೆ. ವೇದಿಕೆ ಮೇಲೆ ಮೋದಿ  ಅಬ್ಬರಿಸೋದಕ್ಕೆ. 

ಇದನ್ನೂ ವೀಕ್ಷಿಸಿ:  Rahul Ghandhi: ಅದೃಷ್ಟ ಪರೀಕ್ಷೆಗೂ ಮುನ್ನ ರಾಮಜನ್ಮಭೂಮಿಗೆ ಅಣ್ಣ-ತಂಗಿ? ಅಯೋಧ್ಯೆ ಭೇಟಿ ಹಿಂದಿನ ಗುಟ್ಟೇನು..?

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more