Sam Pitroda: ಮೋದಿ ಕೈಗೆ ಮಾತಿನ ಬ್ರಹ್ಮಾಸ್ತ್ರ ಕೊಡ್ತಾ ಇರೋದ್ಯಾರು..? ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಆಗಿದ್ದೇನೇನು..?

Sam Pitroda: ಮೋದಿ ಕೈಗೆ ಮಾತಿನ ಬ್ರಹ್ಮಾಸ್ತ್ರ ಕೊಡ್ತಾ ಇರೋದ್ಯಾರು..? ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಆಗಿದ್ದೇನೇನು..?

Published : Apr 26, 2024, 05:23 PM ISTUpdated : Apr 26, 2024, 05:24 PM IST

ಎದುರಾಳಿ ಮಾತನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡ ಮೋದಿ!
ರಾಜೀವ್ ಗಾಂಧಿ ಆಪ್ತ.. ರಾಹುಲ್ ಗಾಂಧಿ ಸಲಹೆಗಾರ!
ಪಿತ್ರಾರ್ಜಿತ ಆಸ್ತಿ ತೆರಿಗೆ ರದ್ದಾಗಿದ್ದು ಯಾಕಂತೆ ಗೊತ್ತಾ..?

ದೇಶದಲ್ಲೀಗ ಮತದಾನದ ಹಬ್ಬ ನಡೀತಿದೆ. ಮತದಾರರಿಗೆ ಇದೇನೋ ಹಬ್ಬ. ಆದ್ರೆ ಮತ ಹಾಕಿಸಿಕೊಳ್ಳೋ ರಾಜಕಾರಣಿಗಳಿಗೆ, ಇದು ಯುದ್ಧ. ಚುನಾವಣೇಲಿ ರಾಜಕೀಯ ಪಕ್ಷಗಳು ತಮ್ಮ ತಮ್ಮ ಗೆಲುವಿಗೋಸ್ಕರ ಸಮಾವೇಶ ನಡೆಸ್ತಾರೆ. ಭಾಷಣ ಮಾಡ್ತಾರೆ.ಆದ್ರೆ ಅದ್ಯಾಕೋ ಏನೋ, ಚುನಾವಣೆ ವಿಚಾರ ಅಂದ್ರೆ ಕಾಂಗ್ರೆಸ್(Congress) ಎದುರಾಳಿ ಪಾಳಯಕ್ಕೇ ಉಪಯೋಗವಾಗುವಂಥಾ ಆಯುಧ ಪ್ರಯೋಗ ಮಾಡುತ್ತೆ. ಕಳೆದ ಒಂದೂವರೆ ದಶಕಗಳಿಂದಲೂ ಇದನ್ನೇ ಮಾಡ್ಕೊಂಡ್ ಬಂದಿರೋ ಕಾಂಗ್ರೆಸ್, ಈಗಲೂ ಅದನ್ನೇ ಮಾಡಿದೆ. ಅದರ ಪ್ರಯೋಜನ ಮೋದಿ(Narendra Modi) ಪಡೀತಿದ್ದಾರೆ. ಕಾಂಗ್ರೆಸ್ ಏನಾದ್ರೂ ಸರ್ಕಾರ ರಚಿಸಿದ್ರೆ, ಇದ್ದವರ ಹತ್ರ ಜಾಸ್ತಿ ತೆರಿಗೆ ಪಡೆಯುತ್ತೆ. ಮರಣ ಹೊಂದಿದ ಮೇಲೆ ಸತ್ತವರ ಆಸ್ತಿ ಮೇಲೆ ತೆರಿಗೆ ಹಾಕುತ್ತೆ ಎಂದು ಸ್ಯಾಮ್‌ ಪಿತ್ರೋಡಾ(Sam Pitroda ) ಹೇಳಿದ್ದಾರೆ. ಒಟ್ಟಾರೆ, ಜನರನ್ನ ನೆಮ್ಮದಿಯಾಗಿರೋಕೆ ಬಿಡಲ್ಲ ಅನ್ನೋ ಅರ್ಥದಲ್ಲಿ ಮೋದಿ ಭಾಷಣ ಮಾಡ್ತಾ ಇದಾರೆ. ಜನರ ಮಧ್ಯೆ ಇದೇ ವಿಚಾರವಾಗಿಯೇ ದೊಡ್ಡ ಚರ್ಚೆಯಾಗ್ತಾ ಇದೆ. ಭಾರತದಲ್ಲಿ ಪಿತ್ರಾರ್ಜಿತ ಆಸ್ತಿಗೂ ತೆರಿಗೆ ಹಾಕ್ಬೇಕು ಅಂತ ಹೇಳಿಬಿಟ್ರು. ಅಷ್ಟು ಸಾಕಾಗಿತ್ತು, ಬಿಜೆಪಿ ನಾಯಕರು, ಕಾಂಗ್ರೆಸ್ ವಿರುದ್ಧ ದಾಳಿ ನಡೆಸೋಕೆ. ವೇದಿಕೆ ಮೇಲೆ ಮೋದಿ  ಅಬ್ಬರಿಸೋದಕ್ಕೆ. 

ಇದನ್ನೂ ವೀಕ್ಷಿಸಿ:  Rahul Ghandhi: ಅದೃಷ್ಟ ಪರೀಕ್ಷೆಗೂ ಮುನ್ನ ರಾಮಜನ್ಮಭೂಮಿಗೆ ಅಣ್ಣ-ತಂಗಿ? ಅಯೋಧ್ಯೆ ಭೇಟಿ ಹಿಂದಿನ ಗುಟ್ಟೇನು..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more