Sam Pitroda: ಮೋದಿ ಕೈಗೆ ಮಾತಿನ ಬ್ರಹ್ಮಾಸ್ತ್ರ ಕೊಡ್ತಾ ಇರೋದ್ಯಾರು..? ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಆಗಿದ್ದೇನೇನು..?

Sam Pitroda: ಮೋದಿ ಕೈಗೆ ಮಾತಿನ ಬ್ರಹ್ಮಾಸ್ತ್ರ ಕೊಡ್ತಾ ಇರೋದ್ಯಾರು..? ಸ್ಯಾಮ್ ಪಿತ್ರೋಡಾ ಹೇಳಿಕೆಯಿಂದ ಆಗಿದ್ದೇನೇನು..?

Published : Apr 26, 2024, 05:23 PM ISTUpdated : Apr 26, 2024, 05:24 PM IST

ಎದುರಾಳಿ ಮಾತನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡ ಮೋದಿ!
ರಾಜೀವ್ ಗಾಂಧಿ ಆಪ್ತ.. ರಾಹುಲ್ ಗಾಂಧಿ ಸಲಹೆಗಾರ!
ಪಿತ್ರಾರ್ಜಿತ ಆಸ್ತಿ ತೆರಿಗೆ ರದ್ದಾಗಿದ್ದು ಯಾಕಂತೆ ಗೊತ್ತಾ..?

ದೇಶದಲ್ಲೀಗ ಮತದಾನದ ಹಬ್ಬ ನಡೀತಿದೆ. ಮತದಾರರಿಗೆ ಇದೇನೋ ಹಬ್ಬ. ಆದ್ರೆ ಮತ ಹಾಕಿಸಿಕೊಳ್ಳೋ ರಾಜಕಾರಣಿಗಳಿಗೆ, ಇದು ಯುದ್ಧ. ಚುನಾವಣೇಲಿ ರಾಜಕೀಯ ಪಕ್ಷಗಳು ತಮ್ಮ ತಮ್ಮ ಗೆಲುವಿಗೋಸ್ಕರ ಸಮಾವೇಶ ನಡೆಸ್ತಾರೆ. ಭಾಷಣ ಮಾಡ್ತಾರೆ.ಆದ್ರೆ ಅದ್ಯಾಕೋ ಏನೋ, ಚುನಾವಣೆ ವಿಚಾರ ಅಂದ್ರೆ ಕಾಂಗ್ರೆಸ್(Congress) ಎದುರಾಳಿ ಪಾಳಯಕ್ಕೇ ಉಪಯೋಗವಾಗುವಂಥಾ ಆಯುಧ ಪ್ರಯೋಗ ಮಾಡುತ್ತೆ. ಕಳೆದ ಒಂದೂವರೆ ದಶಕಗಳಿಂದಲೂ ಇದನ್ನೇ ಮಾಡ್ಕೊಂಡ್ ಬಂದಿರೋ ಕಾಂಗ್ರೆಸ್, ಈಗಲೂ ಅದನ್ನೇ ಮಾಡಿದೆ. ಅದರ ಪ್ರಯೋಜನ ಮೋದಿ(Narendra Modi) ಪಡೀತಿದ್ದಾರೆ. ಕಾಂಗ್ರೆಸ್ ಏನಾದ್ರೂ ಸರ್ಕಾರ ರಚಿಸಿದ್ರೆ, ಇದ್ದವರ ಹತ್ರ ಜಾಸ್ತಿ ತೆರಿಗೆ ಪಡೆಯುತ್ತೆ. ಮರಣ ಹೊಂದಿದ ಮೇಲೆ ಸತ್ತವರ ಆಸ್ತಿ ಮೇಲೆ ತೆರಿಗೆ ಹಾಕುತ್ತೆ ಎಂದು ಸ್ಯಾಮ್‌ ಪಿತ್ರೋಡಾ(Sam Pitroda ) ಹೇಳಿದ್ದಾರೆ. ಒಟ್ಟಾರೆ, ಜನರನ್ನ ನೆಮ್ಮದಿಯಾಗಿರೋಕೆ ಬಿಡಲ್ಲ ಅನ್ನೋ ಅರ್ಥದಲ್ಲಿ ಮೋದಿ ಭಾಷಣ ಮಾಡ್ತಾ ಇದಾರೆ. ಜನರ ಮಧ್ಯೆ ಇದೇ ವಿಚಾರವಾಗಿಯೇ ದೊಡ್ಡ ಚರ್ಚೆಯಾಗ್ತಾ ಇದೆ. ಭಾರತದಲ್ಲಿ ಪಿತ್ರಾರ್ಜಿತ ಆಸ್ತಿಗೂ ತೆರಿಗೆ ಹಾಕ್ಬೇಕು ಅಂತ ಹೇಳಿಬಿಟ್ರು. ಅಷ್ಟು ಸಾಕಾಗಿತ್ತು, ಬಿಜೆಪಿ ನಾಯಕರು, ಕಾಂಗ್ರೆಸ್ ವಿರುದ್ಧ ದಾಳಿ ನಡೆಸೋಕೆ. ವೇದಿಕೆ ಮೇಲೆ ಮೋದಿ  ಅಬ್ಬರಿಸೋದಕ್ಕೆ. 

ಇದನ್ನೂ ವೀಕ್ಷಿಸಿ:  Rahul Ghandhi: ಅದೃಷ್ಟ ಪರೀಕ್ಷೆಗೂ ಮುನ್ನ ರಾಮಜನ್ಮಭೂಮಿಗೆ ಅಣ್ಣ-ತಂಗಿ? ಅಯೋಧ್ಯೆ ಭೇಟಿ ಹಿಂದಿನ ಗುಟ್ಟೇನು..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more