Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Published : Oct 16, 2022, 07:09 PM IST

 ಇತ್ತೀಚೆಗೆ ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗ್ವತ್‌ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಆದರೆ, ಇಡೀ ವಿಚಾರದ ಹಿಂದೆ ಇದ್ದಿದ್ದು ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ. ಈ ಕುರಿತಾಗಿ ಅವರು ಏಷ್ಯಾನೆಟ್‌ ಸಂವಾದದಲ್ಲಿ ಮಾತನಾಡಿದ್ದಾರೆ.
 


ಬೆಂಗಳೂರು (ಅ.16): ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದರು. ಆದರೆ, ಈ ಭೇಟಿಯ ಹಿಂದಿನ ರೂವಾರಿ, ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ ಹಾಗೂ ಇತರ ನಾಲ್ಕು ಮಂದಿ. ಈ ವಿಚಾರವಾಗಿ ಅವರು ಏಷ್ಯಾನೆಟ್‌ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಭೇಟಿಯ ವೇಳೆ ನಾವು ಕೆಲವೊಂದು ವಿಚಾರಗಳನ್ನು ಆರೆಸ್ಸೆಸ್‌ (RSS) ಮುಖ್ಯಸ್ಥರಿಗೆ ಹೇಳಿದ್ದೇವೆ. ಹಾಗಂತ ನಾವು ಮುಸ್ಲಿಂ (Muslim) ಸಮುದಾಯದ ಪ್ರತಿನಿಧಿಗಳಲ್ಲ. ಹಿಂದು-ಮುಸ್ಲಿಮರ ದ್ವೇಷವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಮ್ಮ ವೈಯಕ್ತಿಕಗಾಗಿ ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಪಟ್ಟಿದ್ದೇವೆ ಎಂದು ಹೇಳಿದರು. ಈ ವೇಳೆ ಮೋಹನ್‌ ಭಾಗ್ವತ್‌ (Mohan Bhagwat) ಅವರು 'ಗೋಹತ್ಯೆ' ವಿಚಾರವನ್ನೂ ಪ್ರಸ್ತಾಪ ಮಾಡಿದ್ದಾರೆ. ಹಿಂದುಗಳು ಗೋವನ್ನು ಪರಮಪೂಜ್ಯ ಎಂದು ಭಾವಿಸುತ್ತಾರೆ. ಈ ವಿಚಾರದ ಬಗ್ಗೆ ಮೌಲ್ವಿಗಳೊಂದಿಗೆ ಮಾತನಾಡಿದ್ದಾರೆ.

ಆರೆಸ್ಸೆಸ್‌ ಚೀಫ್‌ ಮೋಹನ್‌ ಭಾಗವತ್‌, ರಾಷ್ಟ್ರಪಿತ ಮತ್ತು ರಾಷ್ಟ್ರ ಋಷಿ: ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ!

ಈ ವೇಳೆ ಮಾತನಾಡಿದ ಎಸ್‌ವೈ ಖುರೇಷಿ, ಮೋಹನ್‌ ಭಾಗ್ವತ್‌ ಅವರು (Cow Slaughter) ಮಾತನ್ನು ನಾನು ಒಪ್ಪುತ್ತೇನೆ. ವಿಶ್ವದ ಹಲವು ದೇಶಗಳಲ್ಲಿ ಗೋಹತ್ಯೆ ನಿಷೇಧವಿದೆ. ನಾನು ಮುಸ್ಲಿಂ. ನಮ್ಮಲ್ಲಿ ಬೀಫ್‌ ತಿನ್ನುವ ಬಗ್ಗೆ ಯಾವುದೇ ಅಡ್ಡಿಗಳಿಲ್ಲ. ಆದರೆ, ಭಾರತದ ಸಂಸ್ಕೃತಿಯಲ್ಲಿ ಬೆಳೆದವನು ನಾನು. ಆ ಕಾರಣದಿಂದಾ ಕಳೆದ 50 ವರ್ಷಗಳಲ್ಲಿ ಭಾರತದಲ್ಲಾಗಲಿ, ವಿದೇಶದಲ್ಲಾಗಲಿ ನಾನು ದನದ ಮಾಂಸ ತಿಂದಿಲ್ಲ. ನನ್ನ ಬಹಳಷ್ಟು ಸ್ನೇಹಿತರು ಹಿಂದುಗಳು. ಅವರು ಬೀಫ್‌ ತಿನ್ನೋದಿಲ್ಲ ಅದನ್ನು ನಾನೂ ಅಭ್ಯಾಸ ಮಾಡಿಕೊಂಡಿದ್ದೇನೆ' ಎಂದು ಹೇಳಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!