Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Published : Oct 16, 2022, 07:09 PM IST

 ಇತ್ತೀಚೆಗೆ ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗ್ವತ್‌ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಆದರೆ, ಇಡೀ ವಿಚಾರದ ಹಿಂದೆ ಇದ್ದಿದ್ದು ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ. ಈ ಕುರಿತಾಗಿ ಅವರು ಏಷ್ಯಾನೆಟ್‌ ಸಂವಾದದಲ್ಲಿ ಮಾತನಾಡಿದ್ದಾರೆ.
 


ಬೆಂಗಳೂರು (ಅ.16): ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದರು. ಆದರೆ, ಈ ಭೇಟಿಯ ಹಿಂದಿನ ರೂವಾರಿ, ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ ಹಾಗೂ ಇತರ ನಾಲ್ಕು ಮಂದಿ. ಈ ವಿಚಾರವಾಗಿ ಅವರು ಏಷ್ಯಾನೆಟ್‌ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಭೇಟಿಯ ವೇಳೆ ನಾವು ಕೆಲವೊಂದು ವಿಚಾರಗಳನ್ನು ಆರೆಸ್ಸೆಸ್‌ (RSS) ಮುಖ್ಯಸ್ಥರಿಗೆ ಹೇಳಿದ್ದೇವೆ. ಹಾಗಂತ ನಾವು ಮುಸ್ಲಿಂ (Muslim) ಸಮುದಾಯದ ಪ್ರತಿನಿಧಿಗಳಲ್ಲ. ಹಿಂದು-ಮುಸ್ಲಿಮರ ದ್ವೇಷವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಮ್ಮ ವೈಯಕ್ತಿಕಗಾಗಿ ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಪಟ್ಟಿದ್ದೇವೆ ಎಂದು ಹೇಳಿದರು. ಈ ವೇಳೆ ಮೋಹನ್‌ ಭಾಗ್ವತ್‌ (Mohan Bhagwat) ಅವರು 'ಗೋಹತ್ಯೆ' ವಿಚಾರವನ್ನೂ ಪ್ರಸ್ತಾಪ ಮಾಡಿದ್ದಾರೆ. ಹಿಂದುಗಳು ಗೋವನ್ನು ಪರಮಪೂಜ್ಯ ಎಂದು ಭಾವಿಸುತ್ತಾರೆ. ಈ ವಿಚಾರದ ಬಗ್ಗೆ ಮೌಲ್ವಿಗಳೊಂದಿಗೆ ಮಾತನಾಡಿದ್ದಾರೆ.

ಆರೆಸ್ಸೆಸ್‌ ಚೀಫ್‌ ಮೋಹನ್‌ ಭಾಗವತ್‌, ರಾಷ್ಟ್ರಪಿತ ಮತ್ತು ರಾಷ್ಟ್ರ ಋಷಿ: ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ!

ಈ ವೇಳೆ ಮಾತನಾಡಿದ ಎಸ್‌ವೈ ಖುರೇಷಿ, ಮೋಹನ್‌ ಭಾಗ್ವತ್‌ ಅವರು (Cow Slaughter) ಮಾತನ್ನು ನಾನು ಒಪ್ಪುತ್ತೇನೆ. ವಿಶ್ವದ ಹಲವು ದೇಶಗಳಲ್ಲಿ ಗೋಹತ್ಯೆ ನಿಷೇಧವಿದೆ. ನಾನು ಮುಸ್ಲಿಂ. ನಮ್ಮಲ್ಲಿ ಬೀಫ್‌ ತಿನ್ನುವ ಬಗ್ಗೆ ಯಾವುದೇ ಅಡ್ಡಿಗಳಿಲ್ಲ. ಆದರೆ, ಭಾರತದ ಸಂಸ್ಕೃತಿಯಲ್ಲಿ ಬೆಳೆದವನು ನಾನು. ಆ ಕಾರಣದಿಂದಾ ಕಳೆದ 50 ವರ್ಷಗಳಲ್ಲಿ ಭಾರತದಲ್ಲಾಗಲಿ, ವಿದೇಶದಲ್ಲಾಗಲಿ ನಾನು ದನದ ಮಾಂಸ ತಿಂದಿಲ್ಲ. ನನ್ನ ಬಹಳಷ್ಟು ಸ್ನೇಹಿತರು ಹಿಂದುಗಳು. ಅವರು ಬೀಫ್‌ ತಿನ್ನೋದಿಲ್ಲ ಅದನ್ನು ನಾನೂ ಅಭ್ಯಾಸ ಮಾಡಿಕೊಂಡಿದ್ದೇನೆ' ಎಂದು ಹೇಳಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!