ಮೋದಿ ನಾಯಕತ್ವದಿಂದ ವಿದೇಶಾಂಗ ನೀತಿಯಲ್ಲಿ ಮಹತ್ತರ ಬದಲಾವಣೆ, ಜೈಶಂಕರ್ ಜೊತೆ ಸಂವಾದ್!

ಮೋದಿ ನಾಯಕತ್ವದಿಂದ ವಿದೇಶಾಂಗ ನೀತಿಯಲ್ಲಿ ಮಹತ್ತರ ಬದಲಾವಣೆ, ಜೈಶಂಕರ್ ಜೊತೆ ಸಂವಾದ್!

Published : Aug 14, 2022, 05:54 PM IST

ಏಷ್ಯಾನೆಟ್ ಸುವರ್ಣನ್ಯೂಸ್ ವಿಶೇಷ ಸಂವಾದ ಕಾರ್ಯಕ್ರದಲ್ಲಿ ಪಾಲ್ಗೊಂಡ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್  ಭಾರತದ ವಿದೇಶಾಂಗ ನೀತಿಯಲ್ಲಿನ ಮಹತ್ತರ ಬದಲಾವಣೆ,  75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ  ಕೆಲ ಸೂಕ್ಷ್ಮ ವಿಚಾರಗಳ ಕುರಿತು ಮಾತನಾಡಿದ್ದಾರೆ. ಇದರ ಜೊತೆಗೆ ಬೆಂಗಳೂರಿನ ಜೊತೆಗಿನ ನಂಟು, ಬೆಳಗಾವಿ ಉಪ್ಪಿಟ್ಟು ಕುರಿತು ಜೈಶಂಕರ್ ತಮ್ಮ ನೆನಪಿನ ಬುತ್ತಿ ಬಿಚ್ಚಿಟ್ಟಿದ್ದಾರೆ. ಸಂವಾದ್ ವಿಶೇಷ ಸಂದರ್ಶನ ಇಲ್ಲಿದೆ.

ಬೆಂಗಳೂರು(ಆ.14): ಭಾರತದ ವಿದೇಶಾಂಗ ನೀತಿಯನ್ನು ಇಡೀ ವಿಶ್ವವೇ ಹೊಗಳುತ್ತಿದೆ. ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ವಿದೇಶಾಂಗ ನೀತಿಗಳು ಕಾರ್ಯನಿರ್ವಹಿಸುತ್ತಿದೆ. ಭಾರತ ಸ್ವತಂತ್ರ್ಯ ವಿದೇಶಾಂಗ ನೀತಿಯನ್ನು ಶತ್ರುಗಳೇ ಹೊಗಳುತ್ತಿದ್ದಾರೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ. ಮೋದಿ ರಾಷ್ಟ್ರೀಯತೆ, ದೇಶದ ಜನರಿಗೆ ಒಳಿತು ಮಾಡುವ ಹಾಗೂ ದೇಶವನ್ನು ಅಭಿವೃದ್ಧಿಯೆಡೆಗೆ ಕೊಂಡೊಯ್ಯುವ ದಿಟ್ಟ ನಿರ್ಧಾರಗಳೇ ಕಾರಣ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆಗಿನ ಸಂವಾದ್ ವಿಶೇಷ ಸಂದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜೈಶಂಕರ್ ಭಾರತದ ವಿದೇಶಾಂಗ ನೀತಿ, 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ, ಹರ್ ಘರ್ ತಿರಂಗ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ.  

ವಿಶ್ವದ ರಾಜಕೀಯ ತಲ್ಲಣಗಳನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಮೋದಿಗಿದೆ. ಇದರ ಜೊತೆಗೆ ನಮಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಜೈಶಂಕರ್ ಹೇಳಿದ್ದಾರೆ. ನನ್ನ ಕುಟುಂಬದ ಯಾರೂ ರಾಜಕೀದಲ್ಲಿ ಇಲ್ಲ. ನಾನು ರಾಜಕೀಯಕ್ಕೆ ಬರಬೇಕು ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ಭಾರತದ ರಾಯಭಾರಿಯಾಗಿ ಚೀನಾ, ಅಮೆರಿದಕಲ್ಲಿ ಕರ್ತವ್ಯನಿರ್ವಹಿಸಿದ್ದಾರೆ. ವಿದೇಶಾಂಗ ಇಲಾಖೆ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. 45 ವರ್ಷಗಳಿಂದ ವಿದೇಶಾಂಗ ಇಲಾಖೆ ಜೊತೆ ಕೆಲಸ ಮಾಡುತ್ತಿದ್ದೇನೆ. ಮೋದಿ ಈ ಮಹತ್ತರ ಜವಾಬ್ದಾರಿ ತೆಗೆದುಕೊಳ್ಳಲು ಸೂಚಿಸಿದ ಕಾರಣ ವಿದೇಶಾಂಗ ಸಚಿವನಾಗಿದ್ದೇನೆ. ಇತರ ಯಾವುದೇ ರಾಜಕಾರಣಿ ಕರೆದಿದ್ದರೂ ನಾನು ರಾಜಕೀಯಕ್ಕೆ ಬರುತ್ತಿರಲಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ.

ಶ್ರೀಲಂಕಾದಲ್ಲಿನ ಆರ್ಥಿಕ ಪರಿಸ್ಥಿತಿ, ಪಾಕಿಸ್ತಾನದಲ್ಲಿನ ಬಿಕ್ಕಟ್ಟು, ಚೀನಾ ಗಡಿ ವಿಚಾರ, ತೈವಾನ್ ಸಂಘರ್ಷ ಸೇರಿದಂತೆ ಹಲವು ವಿಚಾರಗಳ ಕುರಿತು ಜೈಶಂಕರ್ ಮುಕ್ತವಾಗಿ ಮಾತನಾಡಿದ್ದಾರೆ. ಸಂಪೂರ್ಣ ಸಂದರ್ಶನ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more