ತಮಿಳುನಾಡಿನಲ್ಲಿ ಮುಂದುವರಿದ ಸನಾತನ ಸಂಘರ್ಷ, ಮಗನಿಗೆ ಕ್ಲಿನ್‌ಚಿಟ್‌ ನೀಡಿದ ಸ್ಟ್ಯಾಲಿನ್‌

ತಮಿಳುನಾಡಿನಲ್ಲಿ ಮುಂದುವರಿದ ಸನಾತನ ಸಂಘರ್ಷ, ಮಗನಿಗೆ ಕ್ಲಿನ್‌ಚಿಟ್‌ ನೀಡಿದ ಸ್ಟ್ಯಾಲಿನ್‌

Published : Sep 07, 2023, 11:28 PM IST

ಸನಾತನ ಧರ್ಮ ಸಂಘರ್ಷ ತಮಿಳುನಾಡಿನಲ್ಲಿ ಮುಂದುವರಿದಿದೆ. ಹಿಂದೂ ಧರ್ಮದ ಬಗ್ಗೆ ಬಾಯಿಗೆ ಬಂದ ಹಾಗೆ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಮಾತನಾಡಿದ್ದಾರೆ.
 

ಬೆಂಗಳೂರು (ಸೆ.7): ತಮಿಳುನಾಡಿನಲ್ಲಿ ಸನಾತನ ಧರ್ಮ ಸಂಘರ್ಷ ಮುಂದುವರಿದಿದೆ. ಸಿಎಂ ಎಂಕೆ ಸ್ಟ್ಯಾಲಿನ್‌ ಪುತ್ರ ಉದಯನಿಧಿ ಸ್ಟ್ಯಾಲಿನ್‌ ಸನಾತನ ಧರ್ಮವನ್ನು ಡೆಂಘೆ, ಮಲೇರಿಯಾಗೆ ಹೋಲಿಸಿದರೆ, ಡಿಎಂಕೆ ಸಂಸದ ಎ.ರಾಜಾ, ಸನಾತನ ಧರ್ಮವನ್ನು ಏಡ್ಸ್‌ ಹಾಗೂ ಕುಷ್ಠರೋಗಕ್ಕೆ ಹೋಲಿಕೆ ಮಾಡಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆಯನ್ನು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್‌ ಈಗಲೂ ಸಮರ್ಥಿಸಿಕೊಂಡಿದ್ದಾರೆ. ತಮ್ಮ ನಾಲ್ಕು ಪುಟಗಳ ಪತ್ರದಲ್ಲಿ ದೇಶದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂದು ಟೀಕಿಸಿದ್ದಾರೆ.

ಲಂಡನ್‌ ಕಾಲೇಜಿನಿಂದ ಅರ್ಥಶಾಸ್ತ್ರದ ಪದವಿ ಪಡೆದ ಪುತ್ರಿ, ಹೆಮ್ಮೆಯಿಂದ ಬೀಗಿದ ಟೀಮ್‌ ಇಂಡಿಯಾ ಮಾಜಿ ನಾಯಕ!

ಉದಯನಿಧಿ ಸ್ಟ್ಯಾಲಿನ್‌ ಹೇಳಿರುವ ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಇದೇ ಮೊದಲ ಬಾರಿಗೆ ಅವರ ತಂದೆ ಹಾಗೂ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್‌ ಮಾತನಾಡಿದ್ದಾರೆ. ಅಮಾನವೀಯ ತತ್ವಗಳ ಬಗ್ಗೆ ಮಾತ್ರವೇ ಉದಯನಿಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more