ತಮಿಳುನಾಡಿನಲ್ಲಿ ಮುಂದುವರಿದ ಸನಾತನ ಸಂಘರ್ಷ, ಮಗನಿಗೆ ಕ್ಲಿನ್‌ಚಿಟ್‌ ನೀಡಿದ ಸ್ಟ್ಯಾಲಿನ್‌

ತಮಿಳುನಾಡಿನಲ್ಲಿ ಮುಂದುವರಿದ ಸನಾತನ ಸಂಘರ್ಷ, ಮಗನಿಗೆ ಕ್ಲಿನ್‌ಚಿಟ್‌ ನೀಡಿದ ಸ್ಟ್ಯಾಲಿನ್‌

Published : Sep 07, 2023, 11:28 PM IST

ಸನಾತನ ಧರ್ಮ ಸಂಘರ್ಷ ತಮಿಳುನಾಡಿನಲ್ಲಿ ಮುಂದುವರಿದಿದೆ. ಹಿಂದೂ ಧರ್ಮದ ಬಗ್ಗೆ ಬಾಯಿಗೆ ಬಂದ ಹಾಗೆ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಮಾತನಾಡಿದ್ದಾರೆ.
 

ಬೆಂಗಳೂರು (ಸೆ.7): ತಮಿಳುನಾಡಿನಲ್ಲಿ ಸನಾತನ ಧರ್ಮ ಸಂಘರ್ಷ ಮುಂದುವರಿದಿದೆ. ಸಿಎಂ ಎಂಕೆ ಸ್ಟ್ಯಾಲಿನ್‌ ಪುತ್ರ ಉದಯನಿಧಿ ಸ್ಟ್ಯಾಲಿನ್‌ ಸನಾತನ ಧರ್ಮವನ್ನು ಡೆಂಘೆ, ಮಲೇರಿಯಾಗೆ ಹೋಲಿಸಿದರೆ, ಡಿಎಂಕೆ ಸಂಸದ ಎ.ರಾಜಾ, ಸನಾತನ ಧರ್ಮವನ್ನು ಏಡ್ಸ್‌ ಹಾಗೂ ಕುಷ್ಠರೋಗಕ್ಕೆ ಹೋಲಿಕೆ ಮಾಡಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆಯನ್ನು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್‌ ಈಗಲೂ ಸಮರ್ಥಿಸಿಕೊಂಡಿದ್ದಾರೆ. ತಮ್ಮ ನಾಲ್ಕು ಪುಟಗಳ ಪತ್ರದಲ್ಲಿ ದೇಶದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂದು ಟೀಕಿಸಿದ್ದಾರೆ.

ಲಂಡನ್‌ ಕಾಲೇಜಿನಿಂದ ಅರ್ಥಶಾಸ್ತ್ರದ ಪದವಿ ಪಡೆದ ಪುತ್ರಿ, ಹೆಮ್ಮೆಯಿಂದ ಬೀಗಿದ ಟೀಮ್‌ ಇಂಡಿಯಾ ಮಾಜಿ ನಾಯಕ!

ಉದಯನಿಧಿ ಸ್ಟ್ಯಾಲಿನ್‌ ಹೇಳಿರುವ ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಇದೇ ಮೊದಲ ಬಾರಿಗೆ ಅವರ ತಂದೆ ಹಾಗೂ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್‌ ಮಾತನಾಡಿದ್ದಾರೆ. ಅಮಾನವೀಯ ತತ್ವಗಳ ಬಗ್ಗೆ ಮಾತ್ರವೇ ಉದಯನಿಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more