ತಮಿಳುನಾಡಿನಲ್ಲಿ ಮುಂದುವರಿದ ಸನಾತನ ಸಂಘರ್ಷ, ಮಗನಿಗೆ ಕ್ಲಿನ್‌ಚಿಟ್‌ ನೀಡಿದ ಸ್ಟ್ಯಾಲಿನ್‌

ತಮಿಳುನಾಡಿನಲ್ಲಿ ಮುಂದುವರಿದ ಸನಾತನ ಸಂಘರ್ಷ, ಮಗನಿಗೆ ಕ್ಲಿನ್‌ಚಿಟ್‌ ನೀಡಿದ ಸ್ಟ್ಯಾಲಿನ್‌

Published : Sep 07, 2023, 11:28 PM IST

ಸನಾತನ ಧರ್ಮ ಸಂಘರ್ಷ ತಮಿಳುನಾಡಿನಲ್ಲಿ ಮುಂದುವರಿದಿದೆ. ಹಿಂದೂ ಧರ್ಮದ ಬಗ್ಗೆ ಬಾಯಿಗೆ ಬಂದ ಹಾಗೆ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಮಾತನಾಡಿದ್ದಾರೆ.
 

ಬೆಂಗಳೂರು (ಸೆ.7): ತಮಿಳುನಾಡಿನಲ್ಲಿ ಸನಾತನ ಧರ್ಮ ಸಂಘರ್ಷ ಮುಂದುವರಿದಿದೆ. ಸಿಎಂ ಎಂಕೆ ಸ್ಟ್ಯಾಲಿನ್‌ ಪುತ್ರ ಉದಯನಿಧಿ ಸ್ಟ್ಯಾಲಿನ್‌ ಸನಾತನ ಧರ್ಮವನ್ನು ಡೆಂಘೆ, ಮಲೇರಿಯಾಗೆ ಹೋಲಿಸಿದರೆ, ಡಿಎಂಕೆ ಸಂಸದ ಎ.ರಾಜಾ, ಸನಾತನ ಧರ್ಮವನ್ನು ಏಡ್ಸ್‌ ಹಾಗೂ ಕುಷ್ಠರೋಗಕ್ಕೆ ಹೋಲಿಕೆ ಮಾಡಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆಯನ್ನು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್‌ ಈಗಲೂ ಸಮರ್ಥಿಸಿಕೊಂಡಿದ್ದಾರೆ. ತಮ್ಮ ನಾಲ್ಕು ಪುಟಗಳ ಪತ್ರದಲ್ಲಿ ದೇಶದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂದು ಟೀಕಿಸಿದ್ದಾರೆ.

ಲಂಡನ್‌ ಕಾಲೇಜಿನಿಂದ ಅರ್ಥಶಾಸ್ತ್ರದ ಪದವಿ ಪಡೆದ ಪುತ್ರಿ, ಹೆಮ್ಮೆಯಿಂದ ಬೀಗಿದ ಟೀಮ್‌ ಇಂಡಿಯಾ ಮಾಜಿ ನಾಯಕ!

ಉದಯನಿಧಿ ಸ್ಟ್ಯಾಲಿನ್‌ ಹೇಳಿರುವ ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಇದೇ ಮೊದಲ ಬಾರಿಗೆ ಅವರ ತಂದೆ ಹಾಗೂ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್‌ ಮಾತನಾಡಿದ್ದಾರೆ. ಅಮಾನವೀಯ ತತ್ವಗಳ ಬಗ್ಗೆ ಮಾತ್ರವೇ ಉದಯನಿಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more