ತಮಿಳುನಾಡಿನಲ್ಲಿ ಮುಂದುವರಿದ ಸನಾತನ ಸಂಘರ್ಷ, ಮಗನಿಗೆ ಕ್ಲಿನ್‌ಚಿಟ್‌ ನೀಡಿದ ಸ್ಟ್ಯಾಲಿನ್‌

ತಮಿಳುನಾಡಿನಲ್ಲಿ ಮುಂದುವರಿದ ಸನಾತನ ಸಂಘರ್ಷ, ಮಗನಿಗೆ ಕ್ಲಿನ್‌ಚಿಟ್‌ ನೀಡಿದ ಸ್ಟ್ಯಾಲಿನ್‌

Published : Sep 07, 2023, 11:28 PM IST

ಸನಾತನ ಧರ್ಮ ಸಂಘರ್ಷ ತಮಿಳುನಾಡಿನಲ್ಲಿ ಮುಂದುವರಿದಿದೆ. ಹಿಂದೂ ಧರ್ಮದ ಬಗ್ಗೆ ಬಾಯಿಗೆ ಬಂದ ಹಾಗೆ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಮಾತನಾಡಿದ್ದಾರೆ.
 

ಬೆಂಗಳೂರು (ಸೆ.7): ತಮಿಳುನಾಡಿನಲ್ಲಿ ಸನಾತನ ಧರ್ಮ ಸಂಘರ್ಷ ಮುಂದುವರಿದಿದೆ. ಸಿಎಂ ಎಂಕೆ ಸ್ಟ್ಯಾಲಿನ್‌ ಪುತ್ರ ಉದಯನಿಧಿ ಸ್ಟ್ಯಾಲಿನ್‌ ಸನಾತನ ಧರ್ಮವನ್ನು ಡೆಂಘೆ, ಮಲೇರಿಯಾಗೆ ಹೋಲಿಸಿದರೆ, ಡಿಎಂಕೆ ಸಂಸದ ಎ.ರಾಜಾ, ಸನಾತನ ಧರ್ಮವನ್ನು ಏಡ್ಸ್‌ ಹಾಗೂ ಕುಷ್ಠರೋಗಕ್ಕೆ ಹೋಲಿಕೆ ಮಾಡಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆಯನ್ನು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್‌ ಈಗಲೂ ಸಮರ್ಥಿಸಿಕೊಂಡಿದ್ದಾರೆ. ತಮ್ಮ ನಾಲ್ಕು ಪುಟಗಳ ಪತ್ರದಲ್ಲಿ ದೇಶದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂದು ಟೀಕಿಸಿದ್ದಾರೆ.

ಲಂಡನ್‌ ಕಾಲೇಜಿನಿಂದ ಅರ್ಥಶಾಸ್ತ್ರದ ಪದವಿ ಪಡೆದ ಪುತ್ರಿ, ಹೆಮ್ಮೆಯಿಂದ ಬೀಗಿದ ಟೀಮ್‌ ಇಂಡಿಯಾ ಮಾಜಿ ನಾಯಕ!

ಉದಯನಿಧಿ ಸ್ಟ್ಯಾಲಿನ್‌ ಹೇಳಿರುವ ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಇದೇ ಮೊದಲ ಬಾರಿಗೆ ಅವರ ತಂದೆ ಹಾಗೂ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್‌ ಮಾತನಾಡಿದ್ದಾರೆ. ಅಮಾನವೀಯ ತತ್ವಗಳ ಬಗ್ಗೆ ಮಾತ್ರವೇ ಉದಯನಿಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more