ಮಾಡೋದೆಲ್ಲಾ ಕುತಂತ್ರ;  ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

ಮಾಡೋದೆಲ್ಲಾ ಕುತಂತ್ರ; ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

Published : Aug 23, 2020, 01:24 PM ISTUpdated : Aug 23, 2020, 02:26 PM IST

ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
 

ನವದೆಹಲಿ (ಆ. 23): ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಭಾರತ ಕೂಡ ಇತ್ತೀಚೆಗಷ್ಟೇ ಪೂರ್ವ ಲಡಾಖ್‌ನಲ್ಲಿ ಸ್ಯಾಮ್‌ ನೆಲೆ ಸ್ಥಾಪಿಸಿತ್ತು. ವಾಯುದಾಳಿ ನಡೆದರೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಲು ಈ ರೀತಿಯ ಕ್ಷಿಪಣಿ ನೆಲೆಗಳು ಗಡಿಯ ಬಳಿ ಇದ್ದರೆ ಅನುಕೂಲವಾಗುತ್ತದೆ. ಚೀನಾ ಈಗಾಗಲೇ ಪ್ಯಾಂಗಾಂಗ್‌ ಸರೋವರದ ಬಳಿ ಟಿಬೆಟ್‌ನ ಒಳಗೆ ಒಂದು ಕಡೆ ಹಾಗೂ ಟಿಬೆಟ್‌ನ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಸ್ಯಾಮ್‌ ಕ್ಷಿಪಣಿ ಉಡಾವಣಾ ವ್ಯವಸ್ಥೆ ಅಳವಡಿಸಿದೆ. ಇದೀಗ ಐದನೇ ಸ್ಯಾಮ್‌ ನೆಲೆ ಸ್ಥಾಪಿಸುತ್ತಿದೆ. ಚೀನಾ ಈಗಾಗಲೇ ಟಿಬೆಟ್‌ನಲ್ಲಿ ಸುರಂಗಗಳ ಒಳಗೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕೂಡ ತಂದು ಜಮಾವಣೆ ಮಾಡಿದೆ ಎಂದು ಹೇಳಲಾಗಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?