ಮಾಡೋದೆಲ್ಲಾ ಕುತಂತ್ರ;  ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

ಮಾಡೋದೆಲ್ಲಾ ಕುತಂತ್ರ; ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

Published : Aug 23, 2020, 01:24 PM ISTUpdated : Aug 23, 2020, 02:26 PM IST

ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
 

ನವದೆಹಲಿ (ಆ. 23): ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಭಾರತ ಕೂಡ ಇತ್ತೀಚೆಗಷ್ಟೇ ಪೂರ್ವ ಲಡಾಖ್‌ನಲ್ಲಿ ಸ್ಯಾಮ್‌ ನೆಲೆ ಸ್ಥಾಪಿಸಿತ್ತು. ವಾಯುದಾಳಿ ನಡೆದರೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಲು ಈ ರೀತಿಯ ಕ್ಷಿಪಣಿ ನೆಲೆಗಳು ಗಡಿಯ ಬಳಿ ಇದ್ದರೆ ಅನುಕೂಲವಾಗುತ್ತದೆ. ಚೀನಾ ಈಗಾಗಲೇ ಪ್ಯಾಂಗಾಂಗ್‌ ಸರೋವರದ ಬಳಿ ಟಿಬೆಟ್‌ನ ಒಳಗೆ ಒಂದು ಕಡೆ ಹಾಗೂ ಟಿಬೆಟ್‌ನ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಸ್ಯಾಮ್‌ ಕ್ಷಿಪಣಿ ಉಡಾವಣಾ ವ್ಯವಸ್ಥೆ ಅಳವಡಿಸಿದೆ. ಇದೀಗ ಐದನೇ ಸ್ಯಾಮ್‌ ನೆಲೆ ಸ್ಥಾಪಿಸುತ್ತಿದೆ. ಚೀನಾ ಈಗಾಗಲೇ ಟಿಬೆಟ್‌ನಲ್ಲಿ ಸುರಂಗಗಳ ಒಳಗೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕೂಡ ತಂದು ಜಮಾವಣೆ ಮಾಡಿದೆ ಎಂದು ಹೇಳಲಾಗಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?