ಮಾಡೋದೆಲ್ಲಾ ಕುತಂತ್ರ;  ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

ಮಾಡೋದೆಲ್ಲಾ ಕುತಂತ್ರ; ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

Published : Aug 23, 2020, 01:24 PM ISTUpdated : Aug 23, 2020, 02:26 PM IST

ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
 

ನವದೆಹಲಿ (ಆ. 23): ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಭಾರತ ಕೂಡ ಇತ್ತೀಚೆಗಷ್ಟೇ ಪೂರ್ವ ಲಡಾಖ್‌ನಲ್ಲಿ ಸ್ಯಾಮ್‌ ನೆಲೆ ಸ್ಥಾಪಿಸಿತ್ತು. ವಾಯುದಾಳಿ ನಡೆದರೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಲು ಈ ರೀತಿಯ ಕ್ಷಿಪಣಿ ನೆಲೆಗಳು ಗಡಿಯ ಬಳಿ ಇದ್ದರೆ ಅನುಕೂಲವಾಗುತ್ತದೆ. ಚೀನಾ ಈಗಾಗಲೇ ಪ್ಯಾಂಗಾಂಗ್‌ ಸರೋವರದ ಬಳಿ ಟಿಬೆಟ್‌ನ ಒಳಗೆ ಒಂದು ಕಡೆ ಹಾಗೂ ಟಿಬೆಟ್‌ನ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಸ್ಯಾಮ್‌ ಕ್ಷಿಪಣಿ ಉಡಾವಣಾ ವ್ಯವಸ್ಥೆ ಅಳವಡಿಸಿದೆ. ಇದೀಗ ಐದನೇ ಸ್ಯಾಮ್‌ ನೆಲೆ ಸ್ಥಾಪಿಸುತ್ತಿದೆ. ಚೀನಾ ಈಗಾಗಲೇ ಟಿಬೆಟ್‌ನಲ್ಲಿ ಸುರಂಗಗಳ ಒಳಗೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕೂಡ ತಂದು ಜಮಾವಣೆ ಮಾಡಿದೆ ಎಂದು ಹೇಳಲಾಗಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!