ಮಾಡೋದೆಲ್ಲಾ ಕುತಂತ್ರ;  ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

ಮಾಡೋದೆಲ್ಲಾ ಕುತಂತ್ರ; ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

Published : Aug 23, 2020, 01:24 PM ISTUpdated : Aug 23, 2020, 02:26 PM IST

ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
 

ನವದೆಹಲಿ (ಆ. 23): ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಭಾರತ ಕೂಡ ಇತ್ತೀಚೆಗಷ್ಟೇ ಪೂರ್ವ ಲಡಾಖ್‌ನಲ್ಲಿ ಸ್ಯಾಮ್‌ ನೆಲೆ ಸ್ಥಾಪಿಸಿತ್ತು. ವಾಯುದಾಳಿ ನಡೆದರೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಲು ಈ ರೀತಿಯ ಕ್ಷಿಪಣಿ ನೆಲೆಗಳು ಗಡಿಯ ಬಳಿ ಇದ್ದರೆ ಅನುಕೂಲವಾಗುತ್ತದೆ. ಚೀನಾ ಈಗಾಗಲೇ ಪ್ಯಾಂಗಾಂಗ್‌ ಸರೋವರದ ಬಳಿ ಟಿಬೆಟ್‌ನ ಒಳಗೆ ಒಂದು ಕಡೆ ಹಾಗೂ ಟಿಬೆಟ್‌ನ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಸ್ಯಾಮ್‌ ಕ್ಷಿಪಣಿ ಉಡಾವಣಾ ವ್ಯವಸ್ಥೆ ಅಳವಡಿಸಿದೆ. ಇದೀಗ ಐದನೇ ಸ್ಯಾಮ್‌ ನೆಲೆ ಸ್ಥಾಪಿಸುತ್ತಿದೆ. ಚೀನಾ ಈಗಾಗಲೇ ಟಿಬೆಟ್‌ನಲ್ಲಿ ಸುರಂಗಗಳ ಒಳಗೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕೂಡ ತಂದು ಜಮಾವಣೆ ಮಾಡಿದೆ ಎಂದು ಹೇಳಲಾಗಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!