ಮಾಡೋದೆಲ್ಲಾ ಕುತಂತ್ರ;  ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

ಮಾಡೋದೆಲ್ಲಾ ಕುತಂತ್ರ; ಭಾರತೀಯರ ಪುಣ್ಯಕ್ಷೇತ್ರದ ಬಳಿ ಚೀನಾ ಯುದ್ಧಕ್ಕೆ ತಯಾರಿ

Published : Aug 23, 2020, 01:24 PM ISTUpdated : Aug 23, 2020, 02:26 PM IST

ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
 

ನವದೆಹಲಿ (ಆ. 23): ಗಡಿಯಲ್ಲಿ ಭಾರತದ ವಿರುದ್ಧ ಜಿದ್ದು ಸಾಧಿಸುತ್ತಿರುವ ಚೀನಾ ಇದೀಗ ಭಾರತೀಯರ ಪುಣ್ಯ ಕ್ಷೇತ್ರವಾಗಿರುವ ಮಾನಸ ಸರೋವರದ ಬಳಿಯಲ್ಲಿ ಅತ್ಯಾಧುನಿಕ ಕ್ಷಿಪಣಿ ಉಡಾವಣಾ ನೆಲೆ ಸ್ಥಾಪಿಸುತ್ತಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

ಭಾರತ ಕೂಡ ಇತ್ತೀಚೆಗಷ್ಟೇ ಪೂರ್ವ ಲಡಾಖ್‌ನಲ್ಲಿ ಸ್ಯಾಮ್‌ ನೆಲೆ ಸ್ಥಾಪಿಸಿತ್ತು. ವಾಯುದಾಳಿ ನಡೆದರೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಲು ಈ ರೀತಿಯ ಕ್ಷಿಪಣಿ ನೆಲೆಗಳು ಗಡಿಯ ಬಳಿ ಇದ್ದರೆ ಅನುಕೂಲವಾಗುತ್ತದೆ. ಚೀನಾ ಈಗಾಗಲೇ ಪ್ಯಾಂಗಾಂಗ್‌ ಸರೋವರದ ಬಳಿ ಟಿಬೆಟ್‌ನ ಒಳಗೆ ಒಂದು ಕಡೆ ಹಾಗೂ ಟಿಬೆಟ್‌ನ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಸ್ಯಾಮ್‌ ಕ್ಷಿಪಣಿ ಉಡಾವಣಾ ವ್ಯವಸ್ಥೆ ಅಳವಡಿಸಿದೆ. ಇದೀಗ ಐದನೇ ಸ್ಯಾಮ್‌ ನೆಲೆ ಸ್ಥಾಪಿಸುತ್ತಿದೆ. ಚೀನಾ ಈಗಾಗಲೇ ಟಿಬೆಟ್‌ನಲ್ಲಿ ಸುರಂಗಗಳ ಒಳಗೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕೂಡ ತಂದು ಜಮಾವಣೆ ಮಾಡಿದೆ ಎಂದು ಹೇಳಲಾಗಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು