ಸೌದಿಯಿಂದ ಕೊಳ್ಳೋದಲ್ಲಾ..ಮಾರಾಟ ಮಾಡುತ್ತೆ ಭಾರತ: ಉಭಯ ದೇಶಗಳ ಭವಿಷ್ಯ ಬದಲಿಸುತ್ತಾ ಆ 8 ಒಪ್ಪಂದಗಳು..?

ಸೌದಿಯಿಂದ ಕೊಳ್ಳೋದಲ್ಲಾ..ಮಾರಾಟ ಮಾಡುತ್ತೆ ಭಾರತ: ಉಭಯ ದೇಶಗಳ ಭವಿಷ್ಯ ಬದಲಿಸುತ್ತಾ ಆ 8 ಒಪ್ಪಂದಗಳು..?

Published : Sep 13, 2023, 02:28 PM IST

ಸೌದಿ ಯುವರಾಜನ ಆಗಮನ, ಭಾರತಕ್ಕೆ ತಂದಿದೆ ಮಹಾಲಾಭ!
2ನೇ ಭೇಟಿ.. 2 ಮೀಟಿಂಗ್..ಹೇಗೆ ವೃದ್ಧಿಯಾಯ್ತು ಸಂಬಂಧ ?
ಪ್ರಧಾನಿ-ಸೌದಿ ಯುವರಾಜನ ಮಧ್ಯೆ ಏನೇನಾಯ್ತು ಮಾತುಕತೆ ?

ಇಡೀ ಜಗತ್ತೇ ಕೌತುಕದಿಂದ ಕಾಯ್ತಾ ಇದ್ದ ಜಿ20 ಶೃಂಗಸಭೆಯನ್ನ(G20 summit) ಅದ್ದೂರಿಯಾಗಿ ಮುಗಿಸಿಕೊಟ್ಟಿದೆ ಭಾರತ. ಇದರ ಹೊಡೆತಕ್ಕೆ, ಚೀನಾ ಪಾಕಿಸ್ತಾನದಂಥಾ ಹಿತಶತ್ರು ರಾಷ್ಟ್ರಗಳು ಥಂಡಾ ಹೊಡೆದಿದ್ದಾವೆ. ಅಷ್ಟೇ ಅಲ್ಲ, ಭಾರತ(India) ಇಟ್ಟಿರೋ ಚೆಕ್ ಮೇಟ್‌ಗೆ ಎದುರಾಳಿ ಪಾಳಯವೆಲ್ಲಾ ದಂಗಾಗಿದೆ. ಅಂಥದ್ದೊಂದು ಪಾನ್ ಮೂವ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ. ಒಂದ್ ಕಡೆ ಜಿ20 ಶೃಂಗಸಭೆ ನಡೀತಿದ್ರೆ, ಇನ್ನೊಂದು ಕಡೆ, ಪ್ರಧಾನಿ ನರೇಂದ್ರ ಮೋದಿ (Narendra Modi)ಅವರ ಚದುರಂಗ ಸಾಗಿತ್ತು. ಯಾವ್ಯಾವ ದೇಶಗಳು ಜಿ20 ಮೀಟಿಂಗ್‌ನಲ್ಲಿ ಭಾಗವಹಿಸೋದಕ್ಕೆ ಬಂದಿದ್ವೋ, ಆ ದೇಶಗಳ ಜೊತೆಗೆಲ್ಲಾ ಭಾರತ ಪ್ರತ್ಯೇಕವಾಗಿ ಮೀಟಿಂಗ್ ಮಾಡಿತ್ತು. ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಝೀಝ್ ಅಲ್ ಸೌದ್(Mohammed bin Salman). ಸೌದಿಯ ಈ ದೊರೆ ಭಾರತಕ್ಕೆ ಬಂದದ್ದು, ಬರೀ ಜಿ20 ಶೃಂಗಸಭೆಯಲ್ಲಿ ಭಾಗವಹಿಸಬೇಕು ಅಂತಷ್ಟೇ ಅಲ್ಲ. ಅದನ್ನೂ ಮೀರಿದ ಯಾವುದೋ ಉದ್ದೇಶ ಅವರಲ್ಲಿ ಸ್ಪಷ್ಟವಾಗಿತ್ತು. ಹಾಗಾಗಿನೇ, ಜಿ20 ಮುಗಿದ ಮೇಲೂ ಭಾರತದಲ್ಲೇ ವಾಸ್ತವ್ಯ ಹೂಡಿದ್ರು.. ಮೂರು ದಿನಗಳ ಕಾಲ ತಮ್ಮ ಭೇಟಿಯನ್ನ ಶುಭದಾಯಕ ಮಾಡಿಕೊಳ್ಳೋ ಪ್ರಯತ್ನ ಮಾಡಿದ್ರು.

ಇದನ್ನೂ ವೀಕ್ಷಿಸಿ:  ಪೊಲೀಸರಿಗೆ ಕ್ವಾಟ್ರಸ್‌ ಇಲ್ಲ, ಹೆಚ್‌ಆರ್‌ಎನಲ್ಲೂ ಕಡಿತ: ಸಂಕಷ್ಟದಲ್ಲಿ ಪೊಲೀಸರು !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more