ಸೌದಿಯಿಂದ ಕೊಳ್ಳೋದಲ್ಲಾ..ಮಾರಾಟ ಮಾಡುತ್ತೆ ಭಾರತ: ಉಭಯ ದೇಶಗಳ ಭವಿಷ್ಯ ಬದಲಿಸುತ್ತಾ ಆ 8 ಒಪ್ಪಂದಗಳು..?

ಸೌದಿಯಿಂದ ಕೊಳ್ಳೋದಲ್ಲಾ..ಮಾರಾಟ ಮಾಡುತ್ತೆ ಭಾರತ: ಉಭಯ ದೇಶಗಳ ಭವಿಷ್ಯ ಬದಲಿಸುತ್ತಾ ಆ 8 ಒಪ್ಪಂದಗಳು..?

Published : Sep 13, 2023, 02:28 PM IST

ಸೌದಿ ಯುವರಾಜನ ಆಗಮನ, ಭಾರತಕ್ಕೆ ತಂದಿದೆ ಮಹಾಲಾಭ!
2ನೇ ಭೇಟಿ.. 2 ಮೀಟಿಂಗ್..ಹೇಗೆ ವೃದ್ಧಿಯಾಯ್ತು ಸಂಬಂಧ ?
ಪ್ರಧಾನಿ-ಸೌದಿ ಯುವರಾಜನ ಮಧ್ಯೆ ಏನೇನಾಯ್ತು ಮಾತುಕತೆ ?

ಇಡೀ ಜಗತ್ತೇ ಕೌತುಕದಿಂದ ಕಾಯ್ತಾ ಇದ್ದ ಜಿ20 ಶೃಂಗಸಭೆಯನ್ನ(G20 summit) ಅದ್ದೂರಿಯಾಗಿ ಮುಗಿಸಿಕೊಟ್ಟಿದೆ ಭಾರತ. ಇದರ ಹೊಡೆತಕ್ಕೆ, ಚೀನಾ ಪಾಕಿಸ್ತಾನದಂಥಾ ಹಿತಶತ್ರು ರಾಷ್ಟ್ರಗಳು ಥಂಡಾ ಹೊಡೆದಿದ್ದಾವೆ. ಅಷ್ಟೇ ಅಲ್ಲ, ಭಾರತ(India) ಇಟ್ಟಿರೋ ಚೆಕ್ ಮೇಟ್‌ಗೆ ಎದುರಾಳಿ ಪಾಳಯವೆಲ್ಲಾ ದಂಗಾಗಿದೆ. ಅಂಥದ್ದೊಂದು ಪಾನ್ ಮೂವ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ. ಒಂದ್ ಕಡೆ ಜಿ20 ಶೃಂಗಸಭೆ ನಡೀತಿದ್ರೆ, ಇನ್ನೊಂದು ಕಡೆ, ಪ್ರಧಾನಿ ನರೇಂದ್ರ ಮೋದಿ (Narendra Modi)ಅವರ ಚದುರಂಗ ಸಾಗಿತ್ತು. ಯಾವ್ಯಾವ ದೇಶಗಳು ಜಿ20 ಮೀಟಿಂಗ್‌ನಲ್ಲಿ ಭಾಗವಹಿಸೋದಕ್ಕೆ ಬಂದಿದ್ವೋ, ಆ ದೇಶಗಳ ಜೊತೆಗೆಲ್ಲಾ ಭಾರತ ಪ್ರತ್ಯೇಕವಾಗಿ ಮೀಟಿಂಗ್ ಮಾಡಿತ್ತು. ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಝೀಝ್ ಅಲ್ ಸೌದ್(Mohammed bin Salman). ಸೌದಿಯ ಈ ದೊರೆ ಭಾರತಕ್ಕೆ ಬಂದದ್ದು, ಬರೀ ಜಿ20 ಶೃಂಗಸಭೆಯಲ್ಲಿ ಭಾಗವಹಿಸಬೇಕು ಅಂತಷ್ಟೇ ಅಲ್ಲ. ಅದನ್ನೂ ಮೀರಿದ ಯಾವುದೋ ಉದ್ದೇಶ ಅವರಲ್ಲಿ ಸ್ಪಷ್ಟವಾಗಿತ್ತು. ಹಾಗಾಗಿನೇ, ಜಿ20 ಮುಗಿದ ಮೇಲೂ ಭಾರತದಲ್ಲೇ ವಾಸ್ತವ್ಯ ಹೂಡಿದ್ರು.. ಮೂರು ದಿನಗಳ ಕಾಲ ತಮ್ಮ ಭೇಟಿಯನ್ನ ಶುಭದಾಯಕ ಮಾಡಿಕೊಳ್ಳೋ ಪ್ರಯತ್ನ ಮಾಡಿದ್ರು.

ಇದನ್ನೂ ವೀಕ್ಷಿಸಿ:  ಪೊಲೀಸರಿಗೆ ಕ್ವಾಟ್ರಸ್‌ ಇಲ್ಲ, ಹೆಚ್‌ಆರ್‌ಎನಲ್ಲೂ ಕಡಿತ: ಸಂಕಷ್ಟದಲ್ಲಿ ಪೊಲೀಸರು !

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more