ಸೌದಿಯಿಂದ ಕೊಳ್ಳೋದಲ್ಲಾ..ಮಾರಾಟ ಮಾಡುತ್ತೆ ಭಾರತ: ಉಭಯ ದೇಶಗಳ ಭವಿಷ್ಯ ಬದಲಿಸುತ್ತಾ ಆ 8 ಒಪ್ಪಂದಗಳು..?

ಸೌದಿಯಿಂದ ಕೊಳ್ಳೋದಲ್ಲಾ..ಮಾರಾಟ ಮಾಡುತ್ತೆ ಭಾರತ: ಉಭಯ ದೇಶಗಳ ಭವಿಷ್ಯ ಬದಲಿಸುತ್ತಾ ಆ 8 ಒಪ್ಪಂದಗಳು..?

Published : Sep 13, 2023, 02:28 PM IST

ಸೌದಿ ಯುವರಾಜನ ಆಗಮನ, ಭಾರತಕ್ಕೆ ತಂದಿದೆ ಮಹಾಲಾಭ!
2ನೇ ಭೇಟಿ.. 2 ಮೀಟಿಂಗ್..ಹೇಗೆ ವೃದ್ಧಿಯಾಯ್ತು ಸಂಬಂಧ ?
ಪ್ರಧಾನಿ-ಸೌದಿ ಯುವರಾಜನ ಮಧ್ಯೆ ಏನೇನಾಯ್ತು ಮಾತುಕತೆ ?

ಇಡೀ ಜಗತ್ತೇ ಕೌತುಕದಿಂದ ಕಾಯ್ತಾ ಇದ್ದ ಜಿ20 ಶೃಂಗಸಭೆಯನ್ನ(G20 summit) ಅದ್ದೂರಿಯಾಗಿ ಮುಗಿಸಿಕೊಟ್ಟಿದೆ ಭಾರತ. ಇದರ ಹೊಡೆತಕ್ಕೆ, ಚೀನಾ ಪಾಕಿಸ್ತಾನದಂಥಾ ಹಿತಶತ್ರು ರಾಷ್ಟ್ರಗಳು ಥಂಡಾ ಹೊಡೆದಿದ್ದಾವೆ. ಅಷ್ಟೇ ಅಲ್ಲ, ಭಾರತ(India) ಇಟ್ಟಿರೋ ಚೆಕ್ ಮೇಟ್‌ಗೆ ಎದುರಾಳಿ ಪಾಳಯವೆಲ್ಲಾ ದಂಗಾಗಿದೆ. ಅಂಥದ್ದೊಂದು ಪಾನ್ ಮೂವ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ. ಒಂದ್ ಕಡೆ ಜಿ20 ಶೃಂಗಸಭೆ ನಡೀತಿದ್ರೆ, ಇನ್ನೊಂದು ಕಡೆ, ಪ್ರಧಾನಿ ನರೇಂದ್ರ ಮೋದಿ (Narendra Modi)ಅವರ ಚದುರಂಗ ಸಾಗಿತ್ತು. ಯಾವ್ಯಾವ ದೇಶಗಳು ಜಿ20 ಮೀಟಿಂಗ್‌ನಲ್ಲಿ ಭಾಗವಹಿಸೋದಕ್ಕೆ ಬಂದಿದ್ವೋ, ಆ ದೇಶಗಳ ಜೊತೆಗೆಲ್ಲಾ ಭಾರತ ಪ್ರತ್ಯೇಕವಾಗಿ ಮೀಟಿಂಗ್ ಮಾಡಿತ್ತು. ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಝೀಝ್ ಅಲ್ ಸೌದ್(Mohammed bin Salman). ಸೌದಿಯ ಈ ದೊರೆ ಭಾರತಕ್ಕೆ ಬಂದದ್ದು, ಬರೀ ಜಿ20 ಶೃಂಗಸಭೆಯಲ್ಲಿ ಭಾಗವಹಿಸಬೇಕು ಅಂತಷ್ಟೇ ಅಲ್ಲ. ಅದನ್ನೂ ಮೀರಿದ ಯಾವುದೋ ಉದ್ದೇಶ ಅವರಲ್ಲಿ ಸ್ಪಷ್ಟವಾಗಿತ್ತು. ಹಾಗಾಗಿನೇ, ಜಿ20 ಮುಗಿದ ಮೇಲೂ ಭಾರತದಲ್ಲೇ ವಾಸ್ತವ್ಯ ಹೂಡಿದ್ರು.. ಮೂರು ದಿನಗಳ ಕಾಲ ತಮ್ಮ ಭೇಟಿಯನ್ನ ಶುಭದಾಯಕ ಮಾಡಿಕೊಳ್ಳೋ ಪ್ರಯತ್ನ ಮಾಡಿದ್ರು.

ಇದನ್ನೂ ವೀಕ್ಷಿಸಿ:  ಪೊಲೀಸರಿಗೆ ಕ್ವಾಟ್ರಸ್‌ ಇಲ್ಲ, ಹೆಚ್‌ಆರ್‌ಎನಲ್ಲೂ ಕಡಿತ: ಸಂಕಷ್ಟದಲ್ಲಿ ಪೊಲೀಸರು !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more