ಬಂಡಾಯ ಶಾಸಕರ ಅನರ್ಹತೆ ಯತ್ನಕ್ಕೆ ಸುಪ್ರೀಂ ತಡೆ: ಅಘಾಡಿ ಸರ್ಕಾರಕ್ಕೆ ಭಾರೀ ಹಿನ್ನಡೆ!

ಬಂಡಾಯ ಶಾಸಕರ ಅನರ್ಹತೆ ಯತ್ನಕ್ಕೆ ಸುಪ್ರೀಂ ತಡೆ: ಅಘಾಡಿ ಸರ್ಕಾರಕ್ಕೆ ಭಾರೀ ಹಿನ್ನಡೆ!

Published : Jun 28, 2022, 12:00 PM IST

ಮಹಾರಾಷ್ಟ್ರ ರಾಜಕೀಯ ನಾಟಕಕ್ಕೆ ಸಂಬಂಧಿಸಿದ ಮಹತ್ವದ ವಿದ್ಯಮಾನವೊಂದರಲ್ಲಿ ಶಿವಸೇನೆಯ ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌ ಜುಲೈ 11ರವರೆಗೆ ತಡೆಯಾಜ್ಞೆ ನೀಡಿದೆ. ಇದೇ ವೇಳೆ, ಅನರ್ಹತೆ ನೋಟಿಸ್‌ ಪ್ರಶ್ನಿಸಿ ಶಿವಸೇನಾ ಶಾಸಕರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಉಪ ಸ್ಪೀಕರ್‌ ನರಹರಿ ಜೀರ್ವಾಲ್‌ ಅವರಿಂದ ಪ್ರತಿಕ್ರಿಯೆ ಬಯಸಿದೆ.

ಮುಂಬೈ(ಜೂ.28): ಬಂಡಾಯ ಶಾಸಕರ ತಂಡಕ್ಕೆ ಸುಪ್ರೀಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಜುಲೈ 11ರವರೆಗೆ ಯಾವುದೇ ಶಾಸಕರನ್ನು ಅನರ್ಹಗೊಳಿಸುವಂತಿಲ್ಲ ಎಂದು ಕೋರ್ಟ್‌ ಸೂಚಿಸಿದೆ. ಅಲ್ಲದೇ ಈ ವಿಚಾರವಾಗಿ ಸ್ಪಷ್ಟನೆ ನೀಡುವಂತೆ ಉದ್ಧವ್ ಸರ್ಕಾರ ಹಾಗೂ ಡೆಪ್ಯೂಟಿ ಸ್ಪೀಕರ್‌ಗೆ ನೋಟಿಸ್ ನೀಡಿದೆ.

ಈ ಹಿಂದೆ ಸರ್ಕಾರದ ವಿರುದ್ಧ ಬಂಡಾಯವೆದ್ದು ಗುವಾಹಟಿ ಹೋಟೆಲ್‌ ಸೇರಿದ್ದ ಶಾಸಕರ ಪೈಕಿ ಶಿಂಧೆ ಸೇರಿದಂತೆ ಹದಿನಾರು ನಾಯಕರಿಗೆ ಡೆಪ್ಯೂಟಿ ಸ್ಪೀಕರ್ ನೋಟಿಸ್ ಕಳುಹಿಸಿದ್ದರೆಂಬುವುದು ಉಲ್ಲೇಖನೀಯ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more