ಬಂಡಾಯ ಶಾಸಕರ ಅನರ್ಹತೆ ಯತ್ನಕ್ಕೆ ಸುಪ್ರೀಂ ತಡೆ: ಅಘಾಡಿ ಸರ್ಕಾರಕ್ಕೆ ಭಾರೀ ಹಿನ್ನಡೆ!

ಬಂಡಾಯ ಶಾಸಕರ ಅನರ್ಹತೆ ಯತ್ನಕ್ಕೆ ಸುಪ್ರೀಂ ತಡೆ: ಅಘಾಡಿ ಸರ್ಕಾರಕ್ಕೆ ಭಾರೀ ಹಿನ್ನಡೆ!

Published : Jun 28, 2022, 12:00 PM IST

ಮಹಾರಾಷ್ಟ್ರ ರಾಜಕೀಯ ನಾಟಕಕ್ಕೆ ಸಂಬಂಧಿಸಿದ ಮಹತ್ವದ ವಿದ್ಯಮಾನವೊಂದರಲ್ಲಿ ಶಿವಸೇನೆಯ ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌ ಜುಲೈ 11ರವರೆಗೆ ತಡೆಯಾಜ್ಞೆ ನೀಡಿದೆ. ಇದೇ ವೇಳೆ, ಅನರ್ಹತೆ ನೋಟಿಸ್‌ ಪ್ರಶ್ನಿಸಿ ಶಿವಸೇನಾ ಶಾಸಕರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಉಪ ಸ್ಪೀಕರ್‌ ನರಹರಿ ಜೀರ್ವಾಲ್‌ ಅವರಿಂದ ಪ್ರತಿಕ್ರಿಯೆ ಬಯಸಿದೆ.

ಮುಂಬೈ(ಜೂ.28): ಬಂಡಾಯ ಶಾಸಕರ ತಂಡಕ್ಕೆ ಸುಪ್ರೀಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಜುಲೈ 11ರವರೆಗೆ ಯಾವುದೇ ಶಾಸಕರನ್ನು ಅನರ್ಹಗೊಳಿಸುವಂತಿಲ್ಲ ಎಂದು ಕೋರ್ಟ್‌ ಸೂಚಿಸಿದೆ. ಅಲ್ಲದೇ ಈ ವಿಚಾರವಾಗಿ ಸ್ಪಷ್ಟನೆ ನೀಡುವಂತೆ ಉದ್ಧವ್ ಸರ್ಕಾರ ಹಾಗೂ ಡೆಪ್ಯೂಟಿ ಸ್ಪೀಕರ್‌ಗೆ ನೋಟಿಸ್ ನೀಡಿದೆ.

ಈ ಹಿಂದೆ ಸರ್ಕಾರದ ವಿರುದ್ಧ ಬಂಡಾಯವೆದ್ದು ಗುವಾಹಟಿ ಹೋಟೆಲ್‌ ಸೇರಿದ್ದ ಶಾಸಕರ ಪೈಕಿ ಶಿಂಧೆ ಸೇರಿದಂತೆ ಹದಿನಾರು ನಾಯಕರಿಗೆ ಡೆಪ್ಯೂಟಿ ಸ್ಪೀಕರ್ ನೋಟಿಸ್ ಕಳುಹಿಸಿದ್ದರೆಂಬುವುದು ಉಲ್ಲೇಖನೀಯ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more