ಬಂಡಾಯ ಶಾಸಕರ ಅನರ್ಹತೆ ಯತ್ನಕ್ಕೆ ಸುಪ್ರೀಂ ತಡೆ: ಅಘಾಡಿ ಸರ್ಕಾರಕ್ಕೆ ಭಾರೀ ಹಿನ್ನಡೆ!

ಬಂಡಾಯ ಶಾಸಕರ ಅನರ್ಹತೆ ಯತ್ನಕ್ಕೆ ಸುಪ್ರೀಂ ತಡೆ: ಅಘಾಡಿ ಸರ್ಕಾರಕ್ಕೆ ಭಾರೀ ಹಿನ್ನಡೆ!

Published : Jun 28, 2022, 12:00 PM IST

ಮಹಾರಾಷ್ಟ್ರ ರಾಜಕೀಯ ನಾಟಕಕ್ಕೆ ಸಂಬಂಧಿಸಿದ ಮಹತ್ವದ ವಿದ್ಯಮಾನವೊಂದರಲ್ಲಿ ಶಿವಸೇನೆಯ ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌ ಜುಲೈ 11ರವರೆಗೆ ತಡೆಯಾಜ್ಞೆ ನೀಡಿದೆ. ಇದೇ ವೇಳೆ, ಅನರ್ಹತೆ ನೋಟಿಸ್‌ ಪ್ರಶ್ನಿಸಿ ಶಿವಸೇನಾ ಶಾಸಕರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಉಪ ಸ್ಪೀಕರ್‌ ನರಹರಿ ಜೀರ್ವಾಲ್‌ ಅವರಿಂದ ಪ್ರತಿಕ್ರಿಯೆ ಬಯಸಿದೆ.

ಮುಂಬೈ(ಜೂ.28): ಬಂಡಾಯ ಶಾಸಕರ ತಂಡಕ್ಕೆ ಸುಪ್ರೀಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಜುಲೈ 11ರವರೆಗೆ ಯಾವುದೇ ಶಾಸಕರನ್ನು ಅನರ್ಹಗೊಳಿಸುವಂತಿಲ್ಲ ಎಂದು ಕೋರ್ಟ್‌ ಸೂಚಿಸಿದೆ. ಅಲ್ಲದೇ ಈ ವಿಚಾರವಾಗಿ ಸ್ಪಷ್ಟನೆ ನೀಡುವಂತೆ ಉದ್ಧವ್ ಸರ್ಕಾರ ಹಾಗೂ ಡೆಪ್ಯೂಟಿ ಸ್ಪೀಕರ್‌ಗೆ ನೋಟಿಸ್ ನೀಡಿದೆ.

ಈ ಹಿಂದೆ ಸರ್ಕಾರದ ವಿರುದ್ಧ ಬಂಡಾಯವೆದ್ದು ಗುವಾಹಟಿ ಹೋಟೆಲ್‌ ಸೇರಿದ್ದ ಶಾಸಕರ ಪೈಕಿ ಶಿಂಧೆ ಸೇರಿದಂತೆ ಹದಿನಾರು ನಾಯಕರಿಗೆ ಡೆಪ್ಯೂಟಿ ಸ್ಪೀಕರ್ ನೋಟಿಸ್ ಕಳುಹಿಸಿದ್ದರೆಂಬುವುದು ಉಲ್ಲೇಖನೀಯ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more