ದೆಹಲಿಯಲ್ಲಿದೆ ಅತಿ ಭಯಾನಕ ತಾಣ: ಅಲ್ಲಿ ಕೇಳುತ್ತೆ ಗೆಜ್ಜೆ ಸದ್ದು, ಯಾರದ್ದೋ ಆಕ್ರಂದನ!

ದೆಹಲಿಯಲ್ಲಿದೆ ಅತಿ ಭಯಾನಕ ತಾಣ: ಅಲ್ಲಿ ಕೇಳುತ್ತೆ ಗೆಜ್ಜೆ ಸದ್ದು, ಯಾರದ್ದೋ ಆಕ್ರಂದನ!

Published : Jan 08, 2025, 11:58 AM IST

ದೆಹಲಿಯ ಮಾಲ್ಚಾ ಮಾರ್ಗ್ ಕಡೆ ಹೊರಟರೆ ಸಾಕು, ಅಪಾಯದ ಕಡೆ ಪ್ರಯಾಣ ಮಾಡ್ತಾ ಇದೀವಿ ಅನ್ನೋ ಭಾವನೆ ಬರುತ್ತಂತೆ.. ಆ ಮಹಲ್ ಇರೋ ರಸ್ತೆಲಿ ಸಂಜೆ 6 ಗಂಟೆ ಮೇಲೆ ಯಾರೂ ಹೋಗೋ ಹಾಗಿಲ್ಲ, 9 ಗಂಟೆ ಮೇಲೆ ಅಪ್ಪಿ ತಪ್ಪಿ ಕೂಡ ಇರೋ ಹಾಗಿಲ್ಲ ಅಂತ, ಸರ್ಕಾರವೇ ಆದೇಶ ಮಾಡಿದ್ಯಂತೆ.. 

ಬೆಂಗಳೂರು(ಜ.08): ಇತಿಹಾಸಕ್ಕೆ ಸಾಕ್ಷಿಯಾಗ್ಬೇಕಿದ್ದ ಮಹಲ್ ಅನಾಥವಾಗಿದ್ದೇಕೆ?, ಕಗ್ಗಾಡಿನ ಮಧ್ಯೆ ಬಿಕ್ಕಳಿಸಿ ಅಳುತ್ತಿದೆ ಮಾಲ್ಚಾ ಮಹಲ್. ಈ ಎಲ್ಲಾ ಪ್ರಶ್ನೆಗಳಿಗೆ ನಾವಿವತ್ತು ಉತ್ತರ ಹುಡುಕೊ ಕೆಲಸ ಮಾಡಣ. ಆದ್ರೆ ಆ ಉತ್ತರ ಹುಡುಕೋದು ಎಷ್ಟು ಕಷ್ಟಾನೋ, ಆ ಉತ್ತರ ಸಿಕ್ಕಮೇಲೆ ಅದನ್ನ ನಂಬೋದೂ ಅಷ್ಟೆ ಕಷ್ಟ.. ಈ ಇಷ್ಟಕಷ್ಟಗಳ ಬಗ್ಗೆ ಯಾಕಿಷ್ಟು ಮಾತಾಡ್ತಿದೀವಿ ಅನ್ನೋದು ಗೊತ್ತಾಗ್ಬೇಕು ಅಂದ್ರೆ, ನೀವೂ ನಮ್ಮ ಜೊತೆ ಆ ರಹಸ್ಯ ತಾಣಕ್ಕೆ ಬರ್ಬೇಕು.. ಅದು ಹೇಳೋ ಇತಿಹಾಸದ ಕತೆಗೆ ಕಿವಿ ಕೊಡ್ಬೇಕು. ಎಂಥವರನ್ನೂ ನಡುಗಿಸೋ ಅದರ ಘಟನೆಗಳನ್ನ ಕೇಳ್ಬೇಕು.. ಈಗ ಅಲ್ಲಿಗೇ ಹೋಗಣ ಬನ್ನಿ.. 

ವೀಕ್ಷಕರೇ.. ಅವತ್ತು ಆ ಘಟನೆ ಹೇಗೆ ನಡೆದಿರ್ಬೋದು ಅಂತ ಸ್ವಲ್ಪ ಇಮ್ಯಾಜಿನ್ ಮಾಡ್ಕೊಂಡ್ ನೋಡಿ. ಇಲ್ಲ.. ಅದನ್ನ ಕಲ್ಪನೆ ಮಾಡ್ಕೊಳೋಕೂ ಸಾಧ್ಯ ಇಲ್ಲ.. ಅಷ್ಟು ಭಯಂಕರ ಸಂಗತಿ ಅದು.. ಅಷ್ಟಕ್ಕೂ ಅಲ್ಲಿ ನಡೆದ ಆ ದುರಂತಕ್ಕೂ, ಈಗ ಜನ ಹೇಳ್ತಾ ಇರೋ ಭೂತದ ಕತೆಗೂ, ಅಲ್ಲಾಗೋ ಚಿತ್ರ ವಿಚಿತ್ರ ಅನುಭವಕ್ಕೂ ಏನು ಸಂಬಂಧ? ಹೇಗೆ ಸಂಬಂಧ? ಅಸಲಿಗೆ, ಆ ಕುಟುಂಬದವರು ಈಗ ಯಾರಾದ್ರೂ ಬದುಕಿದಾರಾ? ಅದೆಲ್ಲದರ ಕಂಪ್ಲೀಟ್ ಡೀಟೇಲ್ಸ್ ನಿಮ್ಮ ಮುಂದಿಡ್ತೀವಿ.

ಡಿಕೆ ಬ್ರದರ್ಸ್​ ಹೆಸರೇ ಬಂಡವಾಳ, ಶ್ರೀಮಂತರಿಗೆ ಗಾಳ: ಬಗೆದಷ್ಟು ಬಯಲಾಗ್ತಿದೆ ಐಶ್ವರ್ಯ ವಂಚನೆ ಪುರಾಣ

ದೆಹಲಿಯ ಮಾಲ್ಚಾ ಮಾರ್ಗ್ ಕಡೆ ಹೊರಟರೆ ಸಾಕು, ಅಪಾಯದ ಕಡೆ ಪ್ರಯಾಣ ಮಾಡ್ತಾ ಇದೀವಿ ಅನ್ನೋ ಭಾವನೆ ಬರುತ್ತಂತೆ.. ಆ ಮಹಲ್ ಇರೋ ರಸ್ತೆಲಿ ಸಂಜೆ 6 ಗಂಟೆ ಮೇಲೆ ಯಾರೂ ಹೋಗೋ ಹಾಗಿಲ್ಲ, 9 ಗಂಟೆ ಮೇಲೆ ಅಪ್ಪಿ ತಪ್ಪಿ ಕೂಡ ಇರೋ ಹಾಗಿಲ್ಲ ಅಂತ, ಸರ್ಕಾರವೇ ಆದೇಶ ಮಾಡಿದ್ಯಂತೆ.. ಹಾಗಾದ್ರೆ, ಈ ಮಾಲ್ಚಾ ಮಹಲ್ ರಹಸ್ಯ ಸರ್ಕಾರವನ್ನೇ ಹೆದರಿಸಿದ್ಯಾ? ಅಥವಾ ಅದರ ಹಿಂದೆ ಬೇರೊಂದು ಕತೆ ಅಡಗಿದ್ಯಾ?. ಈ ನಂಬಿಕೆ ಎಷ್ಟು ನಿಜ? ಸರ್ಕಾರ ಕೂಡ ಅಲ್ಲಿಗೆ ಹೋಗೋಗೆ ನಿರ್ಭಂಧ ಹೇರಿದೆ ಅಂದ್ರೆ, ಅದಕ್ಕೇನೋ ಕಾರಣ ಇರ್ಲೇಬೇಕು ಅಲ್ವಾ? ಏನು ಆ ಕಾರಣ? ನೋಡೋಣ. 

ಮಾಲ್ಚಾ ಮಹಲಿನಲ್ಲಿದ್ದ ಆ ಕುಟುಂಬಕ್ಕೆ ಯಾರೂ ಬೇಕಿರ್ಲಿಲ್ಲ, ಆ ಕುಟುಂಬಕ್ಕೂ ಅಷ್ಟೆ, ಯಾರೊಬ್ಬರೂ ಬೇಕಾಗಿರ್ಲಿಲ್ಲ. ಮನುಷ್ಯ ಮುಖ ನೋಡಿದ್ರೆ ಸಾಕು, ಆ ಮನೆ ಮಂದಿ ಉರಿದುಬೀಳ್ತಿದ್ರು ಅಂತಾರೆ. ಈಗ, ಅದೇ ಮನೆ ಮುಂದೆ ಯಾರಾದ್ರೂ ಹೋದ್ರೆ, ಆತ್ಮಗಳ ಕಾಟ ಶುರುವಾಗಿದ್ಯಂತೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more