Ram Mandir: ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್ ಯೋಗಿರಾಜ್

Ram Mandir: ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್ ಯೋಗಿರಾಜ್

Published : Jan 19, 2024, 03:22 PM IST

ರಾಮಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಮೂರ್ತಿ ಕೆತ್ತನೆ ಬಗೆಗಿನ ಸಂಪೂರ್ಣ ವಿವರವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ನೀಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..

ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಸೂಪರ್ EXCLUSIVE ಸುದ್ದಿಯಾಗಿದ್ದು, ಅಯೋಧ್ಯೆ(Ayodhya) ರಾಮಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್(Sculptor Arun Yogiraj) ನಮ್ಮ ಜೊತೆ ಮಾತನಾಡಿದ್ದಾರೆ. ರಾಮಲಲ್ಲಾ ಮೂರ್ತಿ(Ram Lalla idol) ಕೆತ್ತನೆ ಬಳಿಕ ಮೊದಲ ಸಂದರ್ಶನ ಇದಾಗಿದೆ. ದೇವಾಲಯದ ಅಂಗಳದಿಂದಲೇ ಅಜಿತ್ ಹನಮಕ್ಕನವರ್ ಅವರು ಸಂದರ್ಶನ ಮಾಡಿದ್ದಾರೆ. ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಲಾಗಿದೆ. ಮಕ್ಕಳನ್ನು ಅಧ್ಯಯನ ಮಾಡಿದ ಬಳಿಕ ಮೂರ್ತಿಯ ಕಲ್ಪನೆ ಮೂಡಿತು. ಈ ಕಲ್ಪನೆಯಲ್ಲಿಯೇ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದೇನೆ. ಮೂರ್ತಿ ಕೆತ್ತನೆಗೆ ವಿಶ್ವದೆಲ್ಲೆಡೆಯಿಂದ ಕಲ್ಲು ನೀಡಲು ಸಿದ್ಧರಿದ್ದರು. ಆದರೆ ಮೂರ್ತಿ ಕೆತ್ತನೆಗೆ ಕರ್ನಾಟಕದ ಕಲ್ಲು ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದ್ದು ಸಂತೋಷವಾಗಿದೆ. ಮೂವರೂ ಶಿಲ್ಪಿಗಳ ಮಧ್ಯೆ ಆರೋಗ್ಯಕರ ಸ್ಪರ್ಧೆ ಇತ್ತು. ನಾವು ಮತ್ತೊಬ್ಬರು ಕೆತ್ತಿದ ಮೂರ್ತಿಯನ್ನು ಇನ್ನೂ ನೋಡೇ ಇಲ್ಲ. ನನ್ನ ಕೈ ಮೂಲಕ ಮೂರ್ತಿಯಾಗಿ ರೂಪುಗೊಳ್ಳಲು ದೇವರ ಆಶೀರ್ವಾದ ಕಾರಣ ಎಂದು ಅರುಣ್ ಯೋಗಿರಾಜ್ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Pejavara Shree: ಅಯೋಧ್ಯೆ ರಾಮ ಮಂದಿರ ಬಗ್ಗೆ ಪೇಜಾವರ ಶ್ರೀಗಳು ಹೇಳಿದ್ದೇನು..?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more