ರಂಜಾನ್ ಹೆಸರಲ್ಲಿ ಹಣ ಸಂಗ್ರಹಿಸಿ ಭಾರತದಲ್ಲಿ ಭಯೋತ್ಪಾದಕ ಕೃತ್ಯ, SDPI ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್

ರಂಜಾನ್ ಹೆಸರಲ್ಲಿ ಹಣ ಸಂಗ್ರಹಿಸಿ ಭಾರತದಲ್ಲಿ ಭಯೋತ್ಪಾದಕ ಕೃತ್ಯ, SDPI ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್

Published : Mar 06, 2025, 12:57 PM ISTUpdated : Mar 06, 2025, 01:00 PM IST

ಗಲ್ಫ್ ರಾಷ್ಟ್ರಗಳಲ್ಲಿ ಭಾರತದ ರಾಜಕೀಯ ಪಕ್ಷ, ನಿಷೇಧಿತ ಪಿಎಫ್ಐ ಸಂಘಟನೆಯನ್ನು ಇನ್ನೊಂದು ಮುಖ ಎಸ್‌ಡಿಪಿಐ ಹಣ ಸಂಗ್ರಹಿಸಿದೆ. ಈ ಹಣವನ್ನು ಭಾರತದಲ್ಲಿ ಭಯೋತ್ಪಾದಕ ಚಟುವಟಿಗೆಳಿಗೆ ಬಳಸಿಕೊಳ್ಳುತ್ತಿರುವ ಆರೋಪದಡಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂಕz ಫೈಜಿಯನ್ನು ಇಡಿ ಬಂಧಿಸಿದೆ. ಅಷ್ಟಕ್ಕೂ ಎಂಕ ಫೈಜಿಯ ಸ್ಫೋಟಕ ಹಿಸ್ಟರಿ ಬಯಲಾಗಿದೆ.

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮತ್ತೊಂದು ಮುಖ SDPI ರಾಷ್ಟ್ರೀಯ ಪಕ್ಷ. ಇದೀಗ SDPI ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹವಾಲ ಹಣದ ವ್ಯವಹಾರ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಹಯೋಗದಲ್ಲಿ ದೇಶ ವಿರೋಧಿ ಚಟುವಟಿಕೆ ಹಾಗೂ ಭಾರತದಲ್ಲಿ ಭಯೋತ್ಪಾದ ಕತ್ಯಗಳಿಗೆ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಇಡಿ ಅಧಿಕಾರಿಗಳು ಎಂಕೆ ಫೈಜಿ ಅಲಿಯಾಸ್ ಮೊಯಿದ್ದೀನ್ ಕುಟ್ಟಿಯನ್ನು ಬಂಧಿಸಲಾಗಿದೆ.   ಎಂಕೆ ಫೈಜಿ ಕಸ್ಟಡಿಗೆ ಪಡೆದ ಇಡಿ ಅಧಿಕಾರಿಗಳು ಬಳಿಕ ದೆಹಲಿಗೆ ಕರೆತಂದು ಪಟಿಯಾಲ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಇದೀಗ 6 ದಿನಗಳ ಕಾಲ ಇಡಿ ಕಸ್ಟಡಿಗೆ ಪಡೆದಿದ್ದಾರೆ. ಅಷ್ಟಕ್ಕೂ ಎಂಕೆ ಫೈಜಿ ಪಕ್ಷದ ಹೆಸರಿನಲ್ಲಿ ನಡೆಸುತ್ತಿದ್ದ ದೇಶ ವಿರೋಧಿ ಚಟುವಟಿಕೆ ಏನು ಗೊತ್ತಾ? 20247ರ ಒಳಗೆ ಭಾರತವನ್ನು ಇಸ್ಲಾಮ್ ರಾಷ್ಯ್ರ ಮಾಡಲು ಎಂಕೆ ಫೈಜಿ ಸೇರಿ ರಾಜಕೀಯ ಪಕ್ಷ ಎಸ್‌ಡಿಪಿಐ ಮಾಡಿದ ಸಂಚೇನು?
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more