ರಂಜಾನ್ ಹೆಸರಲ್ಲಿ ಹಣ ಸಂಗ್ರಹಿಸಿ ಭಾರತದಲ್ಲಿ ಭಯೋತ್ಪಾದಕ ಕೃತ್ಯ, SDPI ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್

ರಂಜಾನ್ ಹೆಸರಲ್ಲಿ ಹಣ ಸಂಗ್ರಹಿಸಿ ಭಾರತದಲ್ಲಿ ಭಯೋತ್ಪಾದಕ ಕೃತ್ಯ, SDPI ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್

Published : Mar 06, 2025, 12:57 PM ISTUpdated : Mar 06, 2025, 01:00 PM IST

ಗಲ್ಫ್ ರಾಷ್ಟ್ರಗಳಲ್ಲಿ ಭಾರತದ ರಾಜಕೀಯ ಪಕ್ಷ, ನಿಷೇಧಿತ ಪಿಎಫ್ಐ ಸಂಘಟನೆಯನ್ನು ಇನ್ನೊಂದು ಮುಖ ಎಸ್‌ಡಿಪಿಐ ಹಣ ಸಂಗ್ರಹಿಸಿದೆ. ಈ ಹಣವನ್ನು ಭಾರತದಲ್ಲಿ ಭಯೋತ್ಪಾದಕ ಚಟುವಟಿಗೆಳಿಗೆ ಬಳಸಿಕೊಳ್ಳುತ್ತಿರುವ ಆರೋಪದಡಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂಕz ಫೈಜಿಯನ್ನು ಇಡಿ ಬಂಧಿಸಿದೆ. ಅಷ್ಟಕ್ಕೂ ಎಂಕ ಫೈಜಿಯ ಸ್ಫೋಟಕ ಹಿಸ್ಟರಿ ಬಯಲಾಗಿದೆ.

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮತ್ತೊಂದು ಮುಖ SDPI ರಾಷ್ಟ್ರೀಯ ಪಕ್ಷ. ಇದೀಗ SDPI ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹವಾಲ ಹಣದ ವ್ಯವಹಾರ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಹಯೋಗದಲ್ಲಿ ದೇಶ ವಿರೋಧಿ ಚಟುವಟಿಕೆ ಹಾಗೂ ಭಾರತದಲ್ಲಿ ಭಯೋತ್ಪಾದ ಕತ್ಯಗಳಿಗೆ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಇಡಿ ಅಧಿಕಾರಿಗಳು ಎಂಕೆ ಫೈಜಿ ಅಲಿಯಾಸ್ ಮೊಯಿದ್ದೀನ್ ಕುಟ್ಟಿಯನ್ನು ಬಂಧಿಸಲಾಗಿದೆ.   ಎಂಕೆ ಫೈಜಿ ಕಸ್ಟಡಿಗೆ ಪಡೆದ ಇಡಿ ಅಧಿಕಾರಿಗಳು ಬಳಿಕ ದೆಹಲಿಗೆ ಕರೆತಂದು ಪಟಿಯಾಲ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಇದೀಗ 6 ದಿನಗಳ ಕಾಲ ಇಡಿ ಕಸ್ಟಡಿಗೆ ಪಡೆದಿದ್ದಾರೆ. ಅಷ್ಟಕ್ಕೂ ಎಂಕೆ ಫೈಜಿ ಪಕ್ಷದ ಹೆಸರಿನಲ್ಲಿ ನಡೆಸುತ್ತಿದ್ದ ದೇಶ ವಿರೋಧಿ ಚಟುವಟಿಕೆ ಏನು ಗೊತ್ತಾ? 20247ರ ಒಳಗೆ ಭಾರತವನ್ನು ಇಸ್ಲಾಮ್ ರಾಷ್ಯ್ರ ಮಾಡಲು ಎಂಕೆ ಫೈಜಿ ಸೇರಿ ರಾಜಕೀಯ ಪಕ್ಷ ಎಸ್‌ಡಿಪಿಐ ಮಾಡಿದ ಸಂಚೇನು?
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more