ರಂಜಾನ್ ಹೆಸರಲ್ಲಿ ಹಣ ಸಂಗ್ರಹಿಸಿ ಭಾರತದಲ್ಲಿ ಭಯೋತ್ಪಾದಕ ಕೃತ್ಯ, SDPI ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್

ರಂಜಾನ್ ಹೆಸರಲ್ಲಿ ಹಣ ಸಂಗ್ರಹಿಸಿ ಭಾರತದಲ್ಲಿ ಭಯೋತ್ಪಾದಕ ಕೃತ್ಯ, SDPI ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್

Published : Mar 06, 2025, 12:57 PM ISTUpdated : Mar 06, 2025, 01:00 PM IST

ಗಲ್ಫ್ ರಾಷ್ಟ್ರಗಳಲ್ಲಿ ಭಾರತದ ರಾಜಕೀಯ ಪಕ್ಷ, ನಿಷೇಧಿತ ಪಿಎಫ್ಐ ಸಂಘಟನೆಯನ್ನು ಇನ್ನೊಂದು ಮುಖ ಎಸ್‌ಡಿಪಿಐ ಹಣ ಸಂಗ್ರಹಿಸಿದೆ. ಈ ಹಣವನ್ನು ಭಾರತದಲ್ಲಿ ಭಯೋತ್ಪಾದಕ ಚಟುವಟಿಗೆಳಿಗೆ ಬಳಸಿಕೊಳ್ಳುತ್ತಿರುವ ಆರೋಪದಡಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂಕz ಫೈಜಿಯನ್ನು ಇಡಿ ಬಂಧಿಸಿದೆ. ಅಷ್ಟಕ್ಕೂ ಎಂಕ ಫೈಜಿಯ ಸ್ಫೋಟಕ ಹಿಸ್ಟರಿ ಬಯಲಾಗಿದೆ.

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮತ್ತೊಂದು ಮುಖ SDPI ರಾಷ್ಟ್ರೀಯ ಪಕ್ಷ. ಇದೀಗ SDPI ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹವಾಲ ಹಣದ ವ್ಯವಹಾರ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಹಯೋಗದಲ್ಲಿ ದೇಶ ವಿರೋಧಿ ಚಟುವಟಿಕೆ ಹಾಗೂ ಭಾರತದಲ್ಲಿ ಭಯೋತ್ಪಾದ ಕತ್ಯಗಳಿಗೆ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಇಡಿ ಅಧಿಕಾರಿಗಳು ಎಂಕೆ ಫೈಜಿ ಅಲಿಯಾಸ್ ಮೊಯಿದ್ದೀನ್ ಕುಟ್ಟಿಯನ್ನು ಬಂಧಿಸಲಾಗಿದೆ.   ಎಂಕೆ ಫೈಜಿ ಕಸ್ಟಡಿಗೆ ಪಡೆದ ಇಡಿ ಅಧಿಕಾರಿಗಳು ಬಳಿಕ ದೆಹಲಿಗೆ ಕರೆತಂದು ಪಟಿಯಾಲ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಇದೀಗ 6 ದಿನಗಳ ಕಾಲ ಇಡಿ ಕಸ್ಟಡಿಗೆ ಪಡೆದಿದ್ದಾರೆ. ಅಷ್ಟಕ್ಕೂ ಎಂಕೆ ಫೈಜಿ ಪಕ್ಷದ ಹೆಸರಿನಲ್ಲಿ ನಡೆಸುತ್ತಿದ್ದ ದೇಶ ವಿರೋಧಿ ಚಟುವಟಿಕೆ ಏನು ಗೊತ್ತಾ? 20247ರ ಒಳಗೆ ಭಾರತವನ್ನು ಇಸ್ಲಾಮ್ ರಾಷ್ಯ್ರ ಮಾಡಲು ಎಂಕೆ ಫೈಜಿ ಸೇರಿ ರಾಜಕೀಯ ಪಕ್ಷ ಎಸ್‌ಡಿಪಿಐ ಮಾಡಿದ ಸಂಚೇನು?
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more